ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

ಬಾಲ್ಕನಿಯಿಂದ ದೂಡಿ ಕೊಲೆ: ಕರುಳಬಳ್ಳಿಯನ್ನು ಕೊಂದು ನಾಟಕವಾಡಿದ್ಳಾ ತಾಯಿ?

Published : Aug 09, 2022, 12:15 PM IST

ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ಕೊಲೆ ಮಾಡಿದ ಪಾಪಿ ತಾಯಿ 

ಬೆಂಗಳೂರು(ಆ.09):  ಹೆತ್ತು ಹೊತ್ತ ತಾಯಿಯೇ ಕರುಳ ಬಳ್ಳಿಯನ್ನೇ ಕೊಂದ ಕಥೆಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರಲ್ಲ ಎಂಬ ಮಾತು ಕೂಡು ಸುಳ್ಳಾಗಿದೆ. ತನ್ನ ಕಂದನನ್ನೇ ಕೊಂದು ತಾಯಿ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ವಿಲಾಸಿ ಜೀವನಕ್ಕೆ ವಿಕಲ ಚೇತನ ಮಗು ಅಡ್ಡಿ ಬಂತು ಅಂತ ತಾಯಿ ಕೊಲೆ ಮಾಡಿದ್ದಾಳೆ. ಸುಖ ಜೀವನಕ್ಕಾಗಿ ಹೆತ್ತ ಮಗುವನ್ನೇ ಪಾಪಿ ತಾಯಿ ಕೊಂದಿದ್ದಾಳೆ. ಮಗುವನ್ನ ಕೊಂದು ಬೇಕಂತಲೇ ತಾಯಿ ಸುಷ್ಮಾ ಖಿನ್ನತೆಯ ನಾಟಕವಾಡಿದ್ದಾಳೆ ಅಂತ ಹೇಳಲಾಗುತ್ತಿದೆ. ಖಿನ್ನತೆಗೆ ಒಳಗಾದಂತೆ ನಾಟಕ ಮಾಡಿದ್ದ ತಾಯಿಗೆ ಯಾವುದೇ ಖಿನ್ನತೆ ಇರಲಿಲ್ಲ ಅನ್ನೋದು ಕೌನ್ಸಿಲಿಂಗ್‌ನಲ್ಲಿ ಸಾಬೀತಾಗಿದೆ.

Praveen Nettaru Murder: ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರೋಪಿಗಳು?

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more