ಸಿಲಿಕಾನ್‌ ಸಿಟಿಯಲ್ಲಿ ಬೆಚ್ಚಿಬೀಳಿಸುವ ದಂಧೆ: ಬೆಂಗ್ಳೂರಿಂದಲೇ ನಡೆಯುತ್ತಿದೆಯಾ ಐಸಿಸ್ ನೇಮಕಾತಿ?

ಸಿಲಿಕಾನ್‌ ಸಿಟಿಯಲ್ಲಿ ಬೆಚ್ಚಿಬೀಳಿಸುವ ದಂಧೆ: ಬೆಂಗ್ಳೂರಿಂದಲೇ ನಡೆಯುತ್ತಿದೆಯಾ ಐಸಿಸ್ ನೇಮಕಾತಿ?

Published : May 24, 2022, 10:42 AM IST

*  ವಾಟ್ಸಾಪ್‌ ಗ್ರೂಪ್‌ನಲ್ಲಿ ಆರೋಪಿಗಳಿಂದ ಫಂಡ್‌ ಸಂಗ್ರಹ 
*  ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್‌ ಪ್ರಕ್ರಿಯೆ 
*  ಯುವಕರನ್ನ ಮತಾಂತರ ಮಾಡಿ ಬಳಿಕ ಸಿರಿಯಾಗೆ ರವಾನೆ
 

ಬೆಂಗಳೂರು(ಮೇ.24): ಬೆಂಗಳೂರಿಗರು ಬೆಚ್ಚಿ ಬೀಳಿಸುವಂತ ಸುದ್ದಿ ಇದು. ಹೌದು, ಸಿಲಿಕಾನ್‌ ಸಿಟಿಯಲ್ಲಿ ಒಂದು ದೊಡ್ಡ ದಂಧೆ ನಡೆಯುತ್ತಿದೆ. ಈ ದಂಧೆಯ ಬಗ್ಗೆ ಕೇಳಿದ್ರೆ ನೀವು ಅಚ್ಚರಿ ಆಗೋದು ಪಕ್ಕಾ. ಐಸಿಸ್‌ ಉಗ್ರ ಚಟುವಟಿಕೆಗೆ ಕರ್ನಾಟಕ ಅಡ್ಡೆಯಾಯ್ತಾ?. ಬೆಂಗಳೂರಿನಿಂದಲೇ ನಡೆಯುತ್ತಿದೆ ಅಂತೆ ಐಸಿಸ್‌ ನೇಮಕಾತಿ. ಪ್ರತಿಯೊಂದು ಐಸಿಸ್‌ ಚಟುವಟಿಕೆಗೆ ಈ ಏರಿಯಾನೇ ಅಡ್ಡಯಾಗಿದಂತೆ. ಖುರಾನ್‌ ಸರ್ಕಲ್‌ ಗ್ರೂಪ್‌ಮೂಲಕ ವೇದಿಕೆ ಸಿದ್ಧವಾಗಿತ್ತು. ವಾಟ್ಸಾಪ್‌ ಗ್ರೂಪ್‌ನಲ್ಲಿ ಆರೋಪಿಗಳಿಂದ ಫಂಡ್‌ ಸಂಗ್ರಹ ಮಾಡಲಾಗುತ್ತಿತ್ತಂತೆ. ಸಂಗ್ರಹವಾದ ಹಣ ಬೆಂಗಳೂರಿನಲ್ಲೇ ಡಾಲರ್ಸ್‌ ಆಗಿ ಮಾರ್ಪಾಡುಗುತ್ತದೆ. ಕರ್ಮಷಿಯಲ್‌ ಸ್ಟ್ರೀಟ್‌ನಲ್ಲಿ ಹಣ ಡಾಲರ್ಸ್‌ ಆಗಿ ಕನ್ವರ್ಟ್‌ ಆಗುತ್ತಿತ್ತು. ಬೆಂಗಳೂರಿನಲ್ಲಿ ವೀಸಾ, ಪಾಸ್‌ಪೋರ್ಟ್‌ ಪ್ರಕ್ರಿಯೆ ನಡೆಯುತ್ತಿದೆ. ಯುವಕರನ್ನ ಮತಾಂತರ ಮಾಡಿ ಬಳಿಕ ಸಿರಿಯಾಗೆ ರವಾನೆ ಮಾಡಲಾಗುತ್ತಿತ್ತಂತೆ. 

ಅನೈತಿಕ ಗರ್ಭ ಧರಿಸಿದವರಿಗೆ ಹೆರಿಗೆ, ಹುಟ್ಟಿದ ಮಕ್ಕಳ ಮಾರಾಟ!

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more