Terror Act: ಮುರುಡೇಶ್ವರ ಶಿವನ ಮೇಲಿದ್ಯಾ ಐಸಿಸ್ ಉಗ್ರರ ಕೆಂಗಣ್ಣು?

Terror Act: ಮುರುಡೇಶ್ವರ ಶಿವನ ಮೇಲಿದ್ಯಾ ಐಸಿಸ್ ಉಗ್ರರ ಕೆಂಗಣ್ಣು?

Published : Nov 23, 2021, 11:10 AM ISTUpdated : Nov 23, 2021, 01:51 PM IST

ಉತ್ತರ ಕನ್ನಡ ಜಿಲ್ಲೆ(Uttara Kannada)  ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ.

 

ಭಟ್ಕಳ (ನ. 23):  ಉತ್ತರ ಕನ್ನಡ ಜಿಲ್ಲೆ(Uttara Kannada)  ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ. ಅಲ್ಲಿನ ಶಿವನ ಪ್ರತಿಮೆಯ ತಲೆಯ ಭಾಗವನ್ನು ಕತ್ತರಿಸಿ ಐಸಿಸ್ ಧ್ವಜ ಹೋಲುವ ಧ್ವಜವನ್ನು ಅಳವಡಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುರುಡೇಶ್ವರಕ್ಕೆ ಉಗ್ರರ ಭೀತಿ ಎದುರಾಗಿದೆಯಾ ಎಂಬ ಆತಂಕ ಶುರುವಾಗಿದೆ.  ಐಸಿಸ್ ಮ್ಯಾಗಜಿನ್ ಫೋಟೋವನ್ನು ಅನ್ಶುಲ್ ಸಕ್ಸೇನಾ ಹಂಚಿಕೊಂಡಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!