Terror Act: ಮುರುಡೇಶ್ವರ ಶಿವನ ಮೇಲಿದ್ಯಾ ಐಸಿಸ್ ಉಗ್ರರ ಕೆಂಗಣ್ಣು?

Terror Act: ಮುರುಡೇಶ್ವರ ಶಿವನ ಮೇಲಿದ್ಯಾ ಐಸಿಸ್ ಉಗ್ರರ ಕೆಂಗಣ್ಣು?

Published : Nov 23, 2021, 11:10 AM ISTUpdated : Nov 23, 2021, 01:51 PM IST

ಉತ್ತರ ಕನ್ನಡ ಜಿಲ್ಲೆ(Uttara Kannada)  ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ.

 

ಭಟ್ಕಳ (ನ. 23):  ಉತ್ತರ ಕನ್ನಡ ಜಿಲ್ಲೆ(Uttara Kannada)  ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ. ಅಲ್ಲಿನ ಶಿವನ ಪ್ರತಿಮೆಯ ತಲೆಯ ಭಾಗವನ್ನು ಕತ್ತರಿಸಿ ಐಸಿಸ್ ಧ್ವಜ ಹೋಲುವ ಧ್ವಜವನ್ನು ಅಳವಡಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುರುಡೇಶ್ವರಕ್ಕೆ ಉಗ್ರರ ಭೀತಿ ಎದುರಾಗಿದೆಯಾ ಎಂಬ ಆತಂಕ ಶುರುವಾಗಿದೆ.  ಐಸಿಸ್ ಮ್ಯಾಗಜಿನ್ ಫೋಟೋವನ್ನು ಅನ್ಶುಲ್ ಸಕ್ಸೇನಾ ಹಂಚಿಕೊಂಡಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!