Terror Act: ಮುರುಡೇಶ್ವರ ಶಿವನ ಮೇಲಿದ್ಯಾ ಐಸಿಸ್ ಉಗ್ರರ ಕೆಂಗಣ್ಣು?

Terror Act: ಮುರುಡೇಶ್ವರ ಶಿವನ ಮೇಲಿದ್ಯಾ ಐಸಿಸ್ ಉಗ್ರರ ಕೆಂಗಣ್ಣು?

Published : Nov 23, 2021, 11:10 AM ISTUpdated : Nov 23, 2021, 01:51 PM IST

ಉತ್ತರ ಕನ್ನಡ ಜಿಲ್ಲೆ(Uttara Kannada)  ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ.

 

ಭಟ್ಕಳ (ನ. 23):  ಉತ್ತರ ಕನ್ನಡ ಜಿಲ್ಲೆ(Uttara Kannada)  ಪ್ರಸಿದ್ಧ ಪ್ರವಾಸಿತಾಣ ಮುರ್ಡೇಶ್ವರದ (Murdeshwar)ಶಿವನ ಪ್ರತಿಮೆಯ ಮೇಲೆ ಐಸಿಸ್ ನ ವಕ್ರದೃಷ್ಟಿ ಬಿದ್ದಿದೆಯೇ ಎನ್ನುವ ಪ್ರಶ್ನೆ ಕಾಡಲು ಆರಂಭಿಸಿದೆ. ಅಲ್ಲಿನ ಶಿವನ ಪ್ರತಿಮೆಯ ತಲೆಯ ಭಾಗವನ್ನು ಕತ್ತರಿಸಿ ಐಸಿಸ್ ಧ್ವಜ ಹೋಲುವ ಧ್ವಜವನ್ನು ಅಳವಡಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮುರುಡೇಶ್ವರಕ್ಕೆ ಉಗ್ರರ ಭೀತಿ ಎದುರಾಗಿದೆಯಾ ಎಂಬ ಆತಂಕ ಶುರುವಾಗಿದೆ.  ಐಸಿಸ್ ಮ್ಯಾಗಜಿನ್ ಫೋಟೋವನ್ನು ಅನ್ಶುಲ್ ಸಕ್ಸೇನಾ ಹಂಚಿಕೊಂಡಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?