ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯನ್ನು ಸೂತಕದ ಮನೆ ಮಾಡಿದ್ರಾ ಕಾಂಗ್ರೆಸ್ ಕಾರ್ಯಕರ್ತರು..?

ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯನ್ನು ಸೂತಕದ ಮನೆ ಮಾಡಿದ್ರಾ ಕಾಂಗ್ರೆಸ್ ಕಾರ್ಯಕರ್ತರು..?

Published : Jul 26, 2023, 09:02 PM ISTUpdated : Jul 26, 2023, 09:05 PM IST

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಪರವಾಗಿ ಕೆಲಸ ಮಾಡಿದ್ದ ವ್ಯಕ್ತಿ ಮೊಹಮದ್‌ ಬಾಶಾನನ್ನು ಕಾಂಗ್ರೆಸ್‌ ಕಾರ್ಯಕರ್ತರು ಕೊಂದುಬಿಟ್ಟರಾ? ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯಲ್ಲಿ ಅಂದು ಸೂತಕದ ವಾತಾವರಣಕ್ಕೆ ಕಾರಣವಾಗಿದ್ದು ಈ ವ್ಯಕ್ತಿಯ ಸಾವು.

ಬಳ್ಳಾರಿ (ಜ.26): ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ. ಇನ್ನೇನು ಕೇಕ್‌ ಕತ್ತರಿಸಬೇಕು ಎನ್ನುವಷ್ಟರಲ್ಲಿ ಮನೆಯ ಸಮೀಪದಲ್ಲಿಯೇ ಬರ್ಬರ ಹತ್ಯೆಯೊಂದು ನಡೆದಿತ್ತು. ಆದರೆ, ಅದು ಬೇರೆ ಯಾರದ್ದೋ ಹತ್ಯೆ ಆಗಿರಲಿಲ್ಲ. ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದ ಹುಡಗನ ತಂದೆಯದು!

ಮನೆ ಎದುರುಗಡೆ ಶಾಮಿಯಾನ ಹಾಕಿಕೊಂಡು, ಮಗನ ಆರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುವ ಖುಷಿಯಲ್ಲಿ ಇಡೀ ಮನೆ ಇತ್ತು. ಆದರೆ, ಅದೇ ಮನೆಯ ಎದುರು ನಡೆದ ಘಟನೆ ಆ ಮನೆಯನ್ನು ಮಾತ್ರವಲ್ಲ ಇಡೀ ಪ್ರದೇಶವನ್ನೇ ಬೆಚ್ಚಿ ಬೀಳಿಸಿತ್ತು.

ಹೆಂಡ್ತಿ, ಮಕ್ಕಳು ಸೇರಿ ಐವರನ್ನು ಕೊಂದಿದ್ದ ಕ್ರೂರಿಗೆ ಗಲ್ಲು ಶಿಕ್ಷೆಕೊಟ್ಟ ನ್ಯಾಯಾಲಯ

ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ಜನಾರ್ಧನ ರೆಡ್ಡಿ ಬೆಂಬಲಿಗ ಮೊಹಮದ್‌ ಬಾಶಾ ಕೊಲೆಯಾಗಿದ್ದ. ಮನೆಗೆ ಬಂದು ಕೇಕ್‌ ಇಟ್ಟು ಹೋಗಿದ್ದ ಪಾಶಾನನ್ನು ನಡು ರಸ್ತೆಯಲ್ಲಿ ಕೊಚ್ಚಿ ಕೊಲ್ಲಲಾಗಿತ್ತು. ಇನ್ನು ಈ ಪಾಶಾನನ್ನು ಕೊಲೆ ಮಾಡಿದ್ದು ಕಾಂಗ್ರೆಸ್‌ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more