ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯನ್ನು ಸೂತಕದ ಮನೆ ಮಾಡಿದ್ರಾ ಕಾಂಗ್ರೆಸ್ ಕಾರ್ಯಕರ್ತರು..?

ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯನ್ನು ಸೂತಕದ ಮನೆ ಮಾಡಿದ್ರಾ ಕಾಂಗ್ರೆಸ್ ಕಾರ್ಯಕರ್ತರು..?

Published : Jul 26, 2023, 09:02 PM ISTUpdated : Jul 26, 2023, 09:05 PM IST

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಪರವಾಗಿ ಕೆಲಸ ಮಾಡಿದ್ದ ವ್ಯಕ್ತಿ ಮೊಹಮದ್‌ ಬಾಶಾನನ್ನು ಕಾಂಗ್ರೆಸ್‌ ಕಾರ್ಯಕರ್ತರು ಕೊಂದುಬಿಟ್ಟರಾ? ಮಗನ ಬರ್ತ್‌ಡೇ ಸಂಭ್ರಮದಲ್ಲಿದ್ದ ಮನೆಯಲ್ಲಿ ಅಂದು ಸೂತಕದ ವಾತಾವರಣಕ್ಕೆ ಕಾರಣವಾಗಿದ್ದು ಈ ವ್ಯಕ್ತಿಯ ಸಾವು.

ಬಳ್ಳಾರಿ (ಜ.26): ಮಗನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ. ಇನ್ನೇನು ಕೇಕ್‌ ಕತ್ತರಿಸಬೇಕು ಎನ್ನುವಷ್ಟರಲ್ಲಿ ಮನೆಯ ಸಮೀಪದಲ್ಲಿಯೇ ಬರ್ಬರ ಹತ್ಯೆಯೊಂದು ನಡೆದಿತ್ತು. ಆದರೆ, ಅದು ಬೇರೆ ಯಾರದ್ದೋ ಹತ್ಯೆ ಆಗಿರಲಿಲ್ಲ. ಬರ್ತ್‌ಡೇ ಆಚರಿಸಿಕೊಳ್ಳುತ್ತಿದ್ದ ಹುಡಗನ ತಂದೆಯದು!

ಮನೆ ಎದುರುಗಡೆ ಶಾಮಿಯಾನ ಹಾಕಿಕೊಂಡು, ಮಗನ ಆರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುವ ಖುಷಿಯಲ್ಲಿ ಇಡೀ ಮನೆ ಇತ್ತು. ಆದರೆ, ಅದೇ ಮನೆಯ ಎದುರು ನಡೆದ ಘಟನೆ ಆ ಮನೆಯನ್ನು ಮಾತ್ರವಲ್ಲ ಇಡೀ ಪ್ರದೇಶವನ್ನೇ ಬೆಚ್ಚಿ ಬೀಳಿಸಿತ್ತು.

ಹೆಂಡ್ತಿ, ಮಕ್ಕಳು ಸೇರಿ ಐವರನ್ನು ಕೊಂದಿದ್ದ ಕ್ರೂರಿಗೆ ಗಲ್ಲು ಶಿಕ್ಷೆಕೊಟ್ಟ ನ್ಯಾಯಾಲಯ

ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ಜನಾರ್ಧನ ರೆಡ್ಡಿ ಬೆಂಬಲಿಗ ಮೊಹಮದ್‌ ಬಾಶಾ ಕೊಲೆಯಾಗಿದ್ದ. ಮನೆಗೆ ಬಂದು ಕೇಕ್‌ ಇಟ್ಟು ಹೋಗಿದ್ದ ಪಾಶಾನನ್ನು ನಡು ರಸ್ತೆಯಲ್ಲಿ ಕೊಚ್ಚಿ ಕೊಲ್ಲಲಾಗಿತ್ತು. ಇನ್ನು ಈ ಪಾಶಾನನ್ನು ಕೊಲೆ ಮಾಡಿದ್ದು ಕಾಂಗ್ರೆಸ್‌ ಕಾರ್ಯಕರ್ತರು ಎಂದು ಆರೋಪಿಸಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more