ಬೆಂಗಳೂರಲ್ಲಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ: ದುಡ್ಡಿನ ಆಸೆಗೆ ತನ್ನದೇ ಅಂಗಡಿಗೆ ಕನ್ನ ಹಾಕಿದ ಉದ್ಯಮಿ !

ಬೆಂಗಳೂರಲ್ಲಿ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ: ದುಡ್ಡಿನ ಆಸೆಗೆ ತನ್ನದೇ ಅಂಗಡಿಗೆ ಕನ್ನ ಹಾಕಿದ ಉದ್ಯಮಿ !

Published : Aug 01, 2023, 09:18 AM IST

ಆತ ಸಿರಿವಂತ ಮತ್ತಷ್ಟು ಹಣ ಮಾಡಬೇಕು ಅನ್ನೊ ಹುಚ್ಚು ಅದ್ಯಾಕೋ ಆತನ ಮನಸ್ಸನ್ನೇ ಅಡ್ಡದಾರಿ ಹಿಡಿಯುವಂತೆ ಮಾಡಿತ್ತು. ಕೋಟ್ಯಾಂತರ ಲೆಕ್ಕದಲ್ಲಿ ಚಿನ್ನದ ವ್ಯವಹಾರ ಮಾಡುವ ಆತ ಇನ್ನೂ ಹೆಚ್ಚಿನ ಹಣ ಮಾಡಲು ವಂಚನೆ ದಾರಿ ಹಿಡಿದಿದ್ದ. ಆದ್ರೆ ಆತ ಇಟ್ಟ ವಂಚಕ ಹೆಜ್ಜೆ ನೇರವಾಗಿ ಕಂಬಿ ಹಿಂದೆ ಸೇರುವಂತೆ ಮಾಡಿದೆ.
 

ತನ್ನದೇ ಅಂಗಡಿಗೆ ಕನ್ನ ಹಾಕುವ ಇವನೆಂಥಾ ಹುಚ್ಚ ಅನ್ಕೊಂಡ್ರಾ. ಇಲ್ಲ ರೀ.. ಹುಚ್ಚನಲ್ಲ.. ಈತ ಖತರ್ನಾಕ್ ಖದೀಮ. ಬೆಂಗಳೂರಿನ(Bengaluru) ನಗರಥ್ ಪೇಟೆಯಲ್ಲಿರುವ ತನ್ನದೇ ಚಿನ್ನದ ಅಂಗಡಿಗೆ (Jewelery shop) ಕನ್ನ ಹಾಕಿದ ಈ ಕಿಲಾಡಿ ಕೃತ್ಯದ ಹಿಂದೆ ಇನ್ಶುರೆನ್ಸ್ ಕ್ಲೈಮ್ ಪ್ಲಾನ್ ಇದೆ. ಹೌದು, ಗ್ರೀನ್ ಬೋರ್ಡ್ ಸ್ಕೂಟಿಯಲ್ಲಿ  ಬಂದು ಚಿನ್ನ ಕದಿಯುತ್ತಿರೋ ಇವರು ಕಿಲಾಡಿ ರಾಜ್ ಜೈನ್ ಕಳುಹಿಸಿರುವ ಹುಡುಗರು. ಜುಲೈ  12ರಂದು ತನ್ನದೇ ಹುಡುಗರಿಂದ ಕಳ್ಳತನ(Theft) ಮಾಡಿಸಿ, ಠಾಣೆಗೆ ಕಣ್ಣೀರು ಹಾಕುತ್ತ ಓಡೋಡಿ ಬಂದಿದ್ದಾನೆ. ಚಿನ್ನ ಕಳ್ಳತನದ ಕಥೆ ಕಟ್ಟಿದ್ದಾನೆ. ಮೈಸೂರು ರಸ್ತೆ ಫ್ಲೈ ಓವರ್‌ನಲ್ಲಿ 3.7 ಕೆಜಿ ಚಿನ್ನ ತೆಗೆದುಕೊಂಡು ನಮ್ಮ ಕೆಲಸಗಾರರು  ಹೋಗುವಾಗ ಚಿನ್ನದ ಬ್ಯಾಗ್ ಕದ್ದೊಯ್ದಿದ್ದಾರೆ ಎಂದು ಆರೋಪಿಸಿದ್ದ. ಆದ್ರೆ, ಕಾಟನ್ ಪೇಟೆ ಪೊಲೀಸರು ತನಿಖೆಯಲ್ಲಿ ಇನ್ಸ್ಯೂರೆನ್ಸ್ ಕ್ಲೈಂ ಮಾಡಿಸಿಕೊಳ್ಳಲು ಮಾಲೀಕ ರಾಜ್ ಜೈನನೇ ಕುತಂತ್ರ ನಡೆಸಿದ್ದು ಬಯಲಾಗಿದೆ. ಸದ್ಯ ಮಾಲೀಕ ರಾಜ್ ಜೈನ್ ಹಾಗೂ ಇಬ್ಬರು ಬಾಲಾಪರಾಧಿಗಳ ಬಂಧಿಸಿದ ಕಾಟನ್ ಪೇಟೆ ಪೊಲೀಸರು(CottonPete Police) ಬಂಧಿತರಿಂದ 2.7ಕೆಜಿ ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದಾರೆ. ದುಟ್ಟು ಮಾಡಲು ಅಡ್ಡದಾರಿ ಹಿಡಿದಿದ್ದ ಉದ್ಯಮಿ ಈಗ ಕಂಬಿ ಹಿಂದೆ ಸೇರಿದ್ದಾನೆ.

ಇದನ್ನೂ ವೀಕ್ಷಿಸಿ:  Today Rashibhavishy: ಮೇಷ ರಾಶಿಯವರಿಗೆ ಇಂದು ಸಂಗಾತಿ ವಿಚಾರದಲ್ಲಿ ಅಸಮಾಧಾನ..ಪರಿಹಾರಕ್ಕೆ ಹೀಗೆ ಮಾಡಿ

25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ