ಪಂತ್‌-ಬೊಮ್ಮಾಯಿ ಭೇಟಿ, ಜೆಜೆ ನಗರ ಚಂದ್ರು ಕೊಲೆ ಕೇಸ್‌ ಸಿಐಡಿಗೆ ವರ್ಗಾವಣೆ

ಪಂತ್‌-ಬೊಮ್ಮಾಯಿ ಭೇಟಿ, ಜೆಜೆ ನಗರ ಚಂದ್ರು ಕೊಲೆ ಕೇಸ್‌ ಸಿಐಡಿಗೆ ವರ್ಗಾವಣೆ

Published : Apr 10, 2022, 01:37 PM ISTUpdated : Apr 10, 2022, 03:23 PM IST

ಉರ್ದು ಮಾತನಾಡಿಲ್ಲ ಎಂದು ಚಂದ್ರುವನ್ನು ಕೊಲೆ ಮಾಡಿದರು ಎಂದು ಸ್ನೇಹಿತ ಸೈಮನ್ ಹೇಳಿಕೆ ಕೊಟ್ಟಿದ್ದು, ಅವರ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. 

ಬೆಂಗಳೂರು (ಏ. 10): ಉರ್ದು ಮಾತನಾಡಿಲ್ಲ ಎಂದು ಚಂದ್ರುವನ್ನು ಕೊಲೆ ಮಾಡಿದರು ಎಂದು ಸ್ನೇಹಿತ ಸೈಮನ್ ಹೇಳಿಕೆ ಕೊಟ್ಟಿದ್ದು, ಅವರ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. 

ಚಂದ್ರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂಬ ಆರೋಪ ಬಿಜೆಪಿ ನಾಯಕರಿಂದ ಆರೋಪ ಕೇಳಿಬಂದ ಬೆನ್ನಲ್ಲೇ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಸಿಎಂ ಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ವಿವರಣೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಗೊಂದಲ ಬೇಡ ಎಂದು ಕೇಸನ್ನು ಸಿಐಡಿಗೆ ವರ್ಗಾಯಿಸಲಾಗಿದೆ. 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more