ಪಂತ್‌-ಬೊಮ್ಮಾಯಿ ಭೇಟಿ, ಜೆಜೆ ನಗರ ಚಂದ್ರು ಕೊಲೆ ಕೇಸ್‌ ಸಿಐಡಿಗೆ ವರ್ಗಾವಣೆ

ಪಂತ್‌-ಬೊಮ್ಮಾಯಿ ಭೇಟಿ, ಜೆಜೆ ನಗರ ಚಂದ್ರು ಕೊಲೆ ಕೇಸ್‌ ಸಿಐಡಿಗೆ ವರ್ಗಾವಣೆ

Published : Apr 10, 2022, 01:37 PM ISTUpdated : Apr 10, 2022, 03:23 PM IST

ಉರ್ದು ಮಾತನಾಡಿಲ್ಲ ಎಂದು ಚಂದ್ರುವನ್ನು ಕೊಲೆ ಮಾಡಿದರು ಎಂದು ಸ್ನೇಹಿತ ಸೈಮನ್ ಹೇಳಿಕೆ ಕೊಟ್ಟಿದ್ದು, ಅವರ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. 

ಬೆಂಗಳೂರು (ಏ. 10): ಉರ್ದು ಮಾತನಾಡಿಲ್ಲ ಎಂದು ಚಂದ್ರುವನ್ನು ಕೊಲೆ ಮಾಡಿದರು ಎಂದು ಸ್ನೇಹಿತ ಸೈಮನ್ ಹೇಳಿಕೆ ಕೊಟ್ಟಿದ್ದು, ಅವರ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ. 

ಚಂದ್ರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಸುಳ್ಳು ಹೇಳುತ್ತಿದ್ದಾರೆ ಎಂಬ ಆರೋಪ ಬಿಜೆಪಿ ನಾಯಕರಿಂದ ಆರೋಪ ಕೇಳಿಬಂದ ಬೆನ್ನಲ್ಲೇ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಸಿಎಂ ಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ವಿವರಣೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಗೊಂದಲ ಬೇಡ ಎಂದು ಕೇಸನ್ನು ಸಿಐಡಿಗೆ ವರ್ಗಾಯಿಸಲಾಗಿದೆ. 

 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more