ಬೆಂಗಳೂರು ಹಿಟ್‌ & ರನ್‌ ಕೇಸ್‌: ಫೆ.3ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು ಹಿಟ್‌ & ರನ್‌ ಕೇಸ್‌: ಫೆ.3ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

Published : Jan 21, 2023, 08:39 PM IST

ಜ್ಞಾನಭಾರತಿ ಹಿಟ್‌ & ರನ್‌ ಕೇಸ್‌ ಟ್ವಿಸ್ಟ್‌ ಸಿಕ್ಕಿದ್ದು, ಐವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ ಒಪ್ಪಿಸಿ 9ನೇ ಎಸಿಎಂಎಂ ಕೋರ್ಟ್‌ 

ಬೆಂಗಳೂರು(ಜ.21): ಜ್ಞಾನಭಾರತಿ ಹಿಟ್‌ & ರನ್‌ ಕೇಸ್‌ ಟ್ವಿಸ್ಟ್‌ ಸಿಕ್ಕಿದ್ದು, ಐವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 9ನೇ ಎಸಿಎಂಎಂ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ. ಫೆ.3ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ ನ್ಯಾಯಾಲಯ ಆದೇಶಿಸಿದೆ. ನಿನ್ನೆ ಕಾರಿಗೆ ಗುದ್ದಿ ಬಾನೆಟ್‌ ಮೇಲೆ ದರ್ಶನ್‌ ಎಂಬಾತನನ್ನ ಎಳದೊಯ್ದಿದ್ದ ಪ್ರಿಯಾಂಕ. ಪ್ರಿಯಾಂಕ, ದರ್ಶನ್‌, ಸುಜನ್‌, ವಿನಯ್ ಹಾಗೂ ಯಶವಂತ್‌ ಎಂಬುವರನ್ನ ಪೊಲೀಸರು ಬಂಧಿಸಿದ್ದರು. 

ಕೋಲಾರದಲ್ಲಿ ಸಿದ್ದು ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more