ಬೆಂಗಳೂರು ಹಿಟ್‌ & ರನ್‌ ಕೇಸ್‌: ಫೆ.3ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು ಹಿಟ್‌ & ರನ್‌ ಕೇಸ್‌: ಫೆ.3ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

Published : Jan 21, 2023, 08:39 PM IST

ಜ್ಞಾನಭಾರತಿ ಹಿಟ್‌ & ರನ್‌ ಕೇಸ್‌ ಟ್ವಿಸ್ಟ್‌ ಸಿಕ್ಕಿದ್ದು, ಐವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ ಒಪ್ಪಿಸಿ 9ನೇ ಎಸಿಎಂಎಂ ಕೋರ್ಟ್‌ 

ಬೆಂಗಳೂರು(ಜ.21): ಜ್ಞಾನಭಾರತಿ ಹಿಟ್‌ & ರನ್‌ ಕೇಸ್‌ ಟ್ವಿಸ್ಟ್‌ ಸಿಕ್ಕಿದ್ದು, ಐವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 9ನೇ ಎಸಿಎಂಎಂ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ. ಫೆ.3ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ ನ್ಯಾಯಾಲಯ ಆದೇಶಿಸಿದೆ. ನಿನ್ನೆ ಕಾರಿಗೆ ಗುದ್ದಿ ಬಾನೆಟ್‌ ಮೇಲೆ ದರ್ಶನ್‌ ಎಂಬಾತನನ್ನ ಎಳದೊಯ್ದಿದ್ದ ಪ್ರಿಯಾಂಕ. ಪ್ರಿಯಾಂಕ, ದರ್ಶನ್‌, ಸುಜನ್‌, ವಿನಯ್ ಹಾಗೂ ಯಶವಂತ್‌ ಎಂಬುವರನ್ನ ಪೊಲೀಸರು ಬಂಧಿಸಿದ್ದರು. 

ಕೋಲಾರದಲ್ಲಿ ಸಿದ್ದು ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more