ಬೆಂಗಳೂರು ಹಿಟ್‌ & ರನ್‌ ಕೇಸ್‌: ಫೆ.3ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು ಹಿಟ್‌ & ರನ್‌ ಕೇಸ್‌: ಫೆ.3ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

Published : Jan 21, 2023, 08:39 PM IST

ಜ್ಞಾನಭಾರತಿ ಹಿಟ್‌ & ರನ್‌ ಕೇಸ್‌ ಟ್ವಿಸ್ಟ್‌ ಸಿಕ್ಕಿದ್ದು, ಐವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಆದೇಶ ಹೊರಡಿಸಿದ ಒಪ್ಪಿಸಿ 9ನೇ ಎಸಿಎಂಎಂ ಕೋರ್ಟ್‌ 

ಬೆಂಗಳೂರು(ಜ.21): ಜ್ಞಾನಭಾರತಿ ಹಿಟ್‌ & ರನ್‌ ಕೇಸ್‌ ಟ್ವಿಸ್ಟ್‌ ಸಿಕ್ಕಿದ್ದು, ಐವರು ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 9ನೇ ಎಸಿಎಂಎಂ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ. ಫೆ.3ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ ನ್ಯಾಯಾಲಯ ಆದೇಶಿಸಿದೆ. ನಿನ್ನೆ ಕಾರಿಗೆ ಗುದ್ದಿ ಬಾನೆಟ್‌ ಮೇಲೆ ದರ್ಶನ್‌ ಎಂಬಾತನನ್ನ ಎಳದೊಯ್ದಿದ್ದ ಪ್ರಿಯಾಂಕ. ಪ್ರಿಯಾಂಕ, ದರ್ಶನ್‌, ಸುಜನ್‌, ವಿನಯ್ ಹಾಗೂ ಯಶವಂತ್‌ ಎಂಬುವರನ್ನ ಪೊಲೀಸರು ಬಂಧಿಸಿದ್ದರು. 

ಕೋಲಾರದಲ್ಲಿ ಸಿದ್ದು ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more