ಕಬಡ್ಡಿ ಆಟಗಾರನ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ವಾಟ್ಸಪ್‌ನಲ್ಲಿ ರಿವಿಲ್ ಆಯ್ತು ಅಸಲಿ ಸತ್ಯ

ಕಬಡ್ಡಿ ಆಟಗಾರನ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ವಾಟ್ಸಪ್‌ನಲ್ಲಿ ರಿವಿಲ್ ಆಯ್ತು ಅಸಲಿ ಸತ್ಯ

Published : Sep 01, 2023, 02:13 PM IST

ಮಂಗಳೂರಿನ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ
ಲೋನ್ ಆ್ಯಪ್ ಕಿರುಕುಳಕ್ಕೆ ಯುವಕ ಸ್ವರಾಜ್ ಬಲಿ
ಮಗುವಿನ ಫೋಟೋ ಹಾಕಿ ಕಿರುಕುಳ ನೀಡಿದ ಆರೋಪ 

ಮಂಗಳೂರು: ಇಲ್ಲಿನ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈತನ ಸಾವಿಗೆ ಕಾರಣವೇನು ಎಂಬುದು ವಾಟ್ಸಪ್‌ನಲ್ಲಿ ರಿವೀಲ್ ಆಗಿದೆ.ಈ ಮೂಲಕ ಆತ್ಮಹತ್ಯೆ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಕಬ್ಬಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಇದೀಗ ತಿಳಿದುಬಂದಿದೆ. ಈತ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದ. ಲೋನ್ ಆ್ಯಪ್‌ಗಳಿಂದ ಸಾಲ ಪಡೆದಿದ್ದ ಸ್ವರಾಜ್‌ಗೆ, ನಿನ್ನೆ ಮಧ್ಯಾಹ್ನದೊಳಗೆ ಸಾಲ ಪಾವತಿಗೆ ಡೆಡ್‌ಲೈನ್‌ ನೀಡಲಾಗಿತ್ತು. ಆ್ಯಪ್‌ನಲ್ಲಿ ಸ್ವರಾಜ್ ಅಕ್ಕನ ಮಗುವಿನ ಫೋಟೋ ಹಾಕಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಸಹ ಕೇಳಿಬಂದಿದೆ. ‘Baby for sale’ ಎಂದು ಮಗುವಿನ ಫೋಟೋ ಹಾಕಿ ಕಿರುಕುಳ ನೀಡುತ್ತಿದ್ದರು ಎನ್ನಲಾಗ್ತಿದೆ. ಸ್ವರಾಜ್‌ ಕಾಂಟ್ಯಾಕ್ಟ್‌ ಲಿಸ್ಟ್‌ನಲ್ಲಿ ಇರುವವರಿಗೆ ಈ ಫೋಟೋ ಫಾರ್ವರ್ಡ್‌ ಮಾಡಲಾಗಿದೆ. ಪೋಟೋ ನೋಡಿ ಆ.30 ರಂದು 30 ಸಾವಿರ ಕಟ್ಟಿದ್ದರು. ಆದ್ರೆ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Ram Mandir: ರಾಮ ಮಂದಿರ ನಿರ್ಮಾಣದ ಬಗ್ಗೆ ನೃಪೇಂದ್ರ ಮಿಶ್ರಾ ಹೇಳಿದ್ದೇನು ?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more