ಕಬಡ್ಡಿ ಆಟಗಾರನ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ವಾಟ್ಸಪ್‌ನಲ್ಲಿ ರಿವಿಲ್ ಆಯ್ತು ಅಸಲಿ ಸತ್ಯ

ಕಬಡ್ಡಿ ಆಟಗಾರನ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್: ವಾಟ್ಸಪ್‌ನಲ್ಲಿ ರಿವಿಲ್ ಆಯ್ತು ಅಸಲಿ ಸತ್ಯ

Published : Sep 01, 2023, 02:13 PM IST

ಮಂಗಳೂರಿನ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ
ಲೋನ್ ಆ್ಯಪ್ ಕಿರುಕುಳಕ್ಕೆ ಯುವಕ ಸ್ವರಾಜ್ ಬಲಿ
ಮಗುವಿನ ಫೋಟೋ ಹಾಕಿ ಕಿರುಕುಳ ನೀಡಿದ ಆರೋಪ 

ಮಂಗಳೂರು: ಇಲ್ಲಿನ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈತನ ಸಾವಿಗೆ ಕಾರಣವೇನು ಎಂಬುದು ವಾಟ್ಸಪ್‌ನಲ್ಲಿ ರಿವೀಲ್ ಆಗಿದೆ.ಈ ಮೂಲಕ ಆತ್ಮಹತ್ಯೆ ಹಿಂದಿನ ಅಸಲಿ ಸತ್ಯ ಬಯಲಾಗಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಕಬ್ಬಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಇದೀಗ ತಿಳಿದುಬಂದಿದೆ. ಈತ ಗುರುವಾರ ಆತ್ಮಹತ್ಯೆಗೆ ಶರಣಾಗಿದ್ದ. ಲೋನ್ ಆ್ಯಪ್‌ಗಳಿಂದ ಸಾಲ ಪಡೆದಿದ್ದ ಸ್ವರಾಜ್‌ಗೆ, ನಿನ್ನೆ ಮಧ್ಯಾಹ್ನದೊಳಗೆ ಸಾಲ ಪಾವತಿಗೆ ಡೆಡ್‌ಲೈನ್‌ ನೀಡಲಾಗಿತ್ತು. ಆ್ಯಪ್‌ನಲ್ಲಿ ಸ್ವರಾಜ್ ಅಕ್ಕನ ಮಗುವಿನ ಫೋಟೋ ಹಾಕಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಸಹ ಕೇಳಿಬಂದಿದೆ. ‘Baby for sale’ ಎಂದು ಮಗುವಿನ ಫೋಟೋ ಹಾಕಿ ಕಿರುಕುಳ ನೀಡುತ್ತಿದ್ದರು ಎನ್ನಲಾಗ್ತಿದೆ. ಸ್ವರಾಜ್‌ ಕಾಂಟ್ಯಾಕ್ಟ್‌ ಲಿಸ್ಟ್‌ನಲ್ಲಿ ಇರುವವರಿಗೆ ಈ ಫೋಟೋ ಫಾರ್ವರ್ಡ್‌ ಮಾಡಲಾಗಿದೆ. ಪೋಟೋ ನೋಡಿ ಆ.30 ರಂದು 30 ಸಾವಿರ ಕಟ್ಟಿದ್ದರು. ಆದ್ರೆ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Ram Mandir: ರಾಮ ಮಂದಿರ ನಿರ್ಮಾಣದ ಬಗ್ಗೆ ನೃಪೇಂದ್ರ ಮಿಶ್ರಾ ಹೇಳಿದ್ದೇನು ?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more