ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

ಹಣ ಡಬಲ್ ಮಾಡ್ತೀನಿ ಅಂತ ಬಂದ್ರೆ ಹುಷಾರ್..!: ದುಡ್ಡು ಕೊಟ್ಟ ಲೇಡಿಯನ್ನೇ ಕಿಡ್ನ್ಯಾಪ್ ಮಾಡಿಬಿಟ್ರು..!

Published : Jul 01, 2023, 12:51 PM IST

ನಿಮ್ಮನ್ನ ಖೆಡ್ಡಾಗೆ ಕೆಡವಲು ಕಾಯ್ತಿದೆ ಆ ಜೋಡಿ..!
ಕಿಡ್ನ್ಯಾಪ್ ಮಾಡಿದವರನ್ನೇ ಫಾಲೋ ಮಾಡಿದ್ದ ಮಗ
ಡಬಲ್ ಆಗೋ ಆಸೆಯಲ್ಲಿ 30 ಲಕ್ಷ ಕೊಟ್ಟಿದ್ದರು..!

ಆಸೆಯೇ ದುಃಖಕ್ಕೆ ಕಾರಣ ಅಂತ ಭಗವಾನ್ ಬುದ್ಧ ಹೇಳಿ ಶತಮಾನಗಳೇ ಕಳೆದು ಹೋಗಿವೆ. ಬುದ್ಧನ ಮಾತು ಇವತ್ತಿಗಷ್ಟೇ ಅಲ್ಲ, ಯಾವತ್ತಿಗೂ ಪ್ರಸ್ತುತ ಎನ್ನುವಷ್ಟರ ಮಟ್ಟಿಗೆ ಸತ್ಯವಾಗಿದೆ. ದುಡ್ಡು ಡಬಲ್ ಮಾಡ್ತೀನಿ ಅಂತ ಬಂದವರನ್ನ ನಂಬಿದ್ದ ಆ ಹೆಣ್ಣು ಮಗಳು ಆಸೆಗೆಬಿದ್ದು ಹಿಂದೆ ಮುಂದೆ ನೋಡದೇ 30 ಲಕ್ಷ ಹಣ ಕೊಟ್ಟುಬಿಟ್ಟಿದ್ಲು. ಮೂರು ತಿಂಗಳ ನಂತರ ನನ್ನ 30 ಲಕ್ಷ 60 ಲಕ್ಷ ಆಗುತ್ತೆ ಅಂತ ಕಾದಿದ್ಲು. ಆದ್ರೆ ಆಕೆಗೆ  ಸಿಕ್ಕಿದ್ದು 3 ನಾಮ. ಇನ್ನೂ ಕೊಟ್ಟ ಹಣ ವಾಪಸ್ ಕೇಳಲು ಹೋದವಳನ್ನೇ ಆ ಕಿರಾತಕರು ಕಿಡ್ನ್ಯಾಪ್ ಮಾಡಿಬಿಟ್ಟಿದ್ರು. ಹೀಗೆ ಅತೀ ಆಸೆಗೆ ಬಿದ್ದು ಲಕ್ಷ ಲಕ್ಷ ಕಳೆದುಕೊಂಡ ಒಬ್ಬ ಹೆಣ್ಣುಮಗಳ ಕಥೆ ಮತ್ತು ನಮ್ಮ ರಾಜ್ಯದಲ್ಲಿ ಮನಿ ಡಬ್ಲಿಂಗ್ ದಂಧೆಯ ಕಿಂಗ್‌ ಪಿನ್‌ಗಳು ಆ್ಯಕ್ಟೀವ್ ಆಗಿದ್ದಾರೆ. ಇದೀಗ ಕಲಬುರಗಿಯಲ್ಲಿ ನಡೆಯುತ್ತಿದ್ದ ಮಹಿಳೆಯೊಬ್ಬರ ಕಿಡ್ನಾಪ್ ಪ್ರಕರಣವೇನೋ ಸುಖಾಂತ್ಯಗೊಂಡಿದೆ.

ಇದನ್ನೂ ವೀಕ್ಷಿಸಿ:  ಯುರೋಪಿಯನ್ ರಾಷ್ಟ್ರಗಳು ಹೊತ್ತಿ ಉರೀತಿರೋದೇಕೆ ?: 40,000 ಪೊಲೀಸರು VS ಸಾವಿರಾರು ಹೋರಾಟಗಾರರು! ಏನು ಕತೆ?

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more