ಕಲಬುರಗಿ;  ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ಮಹಿಳೆಗೆ 5 ವರ್ಷ ಶಿಕ್ಷೆ!

ಕಲಬುರಗಿ;  ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ಮಹಿಳೆಗೆ 5 ವರ್ಷ ಶಿಕ್ಷೆ!

Published : Aug 20, 2021, 08:41 PM ISTUpdated : Aug 20, 2021, 08:42 PM IST

 * ಕ್ರೌರ್ಯ ಮೆರೆದ ಮಹಿಳೆಗೆ 5 ವರ್ಷ ಜೈಲುಶಿಕ್ಷೆ
* ಸಂಬಂಧಿಕರ ಮಕ್ಕಳ ಮೇಲೆ ಎಣ್ಣೆ ಸುರಿದಿದ್ದರು
* ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ
* ಕಲಬುರಗಿಯ ಆನಂದ ನಗರದಲ್ಲಿ  ಭಯಾನಕ ಕೃತ್ಯ  ನಡೆದಿತ್ತು

ಕಲಬುರಗಿ(ಆ. 20)  ಮುದ್ದು ಮಕ್ಕಳ ಮೇಲೆ ಕಾದ ಎಣ್ಣೆ ಸುರಿದು ಕೊಲೆ ಯತ್ನ ಮಾಡಿದ್ದ ಮಹಿಳೆಗೆ ಐದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.  ಎರಡುವರೆ
ವರ್ಷದ ಹಿಂದೆ ನಡೆದ ಘಟನೆಗೆ ತೀರ್ಪು ಕಲಬುರಗಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಕಲಬುರಗಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಂದಿದೆ. ಪೋಷಕರ ಮೇಲಿನ ಮತ್ಸರದಿಂದ ಮಕ್ಕಳ ಮೇಲೆ ಕಾದ ಎಣ್ಣೆ ಸುರಿದು ವಿಕೃತಿ ಮೆರೆದಿದ್ದ ಶ್ರೀದೇವಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸಾವು ಬದುಕು ನಡುವೆ ಹೋರಾಡಿ ಪವಾಡದ ರೀತಿಯಲ್ಲಿ ಮಕ್ಕಳಾದ ಪಾರ್ವತಿ ಮತ್ತು ಅಹಾನಾ ಬದುಕಿದ್ದರು.

ಪೊಲೀಸ್ ಹುದ್ದೆಗಾಗಿ 400 ಮೀ. ಓಟ ಓಡಿದ ಗರ್ಭಿಣಿ

ಕಳೆದ 2019, ಮಾರ್ಚ್ 25 ರಂದು ಕಲಬುರಗಿಯ ಆನಂದ ನಗರದಲ್ಲಿ  ಭಯಾನಕ ಕೃತ್ಯ  ನಡೆದಿತ್ತು. ಶ್ರೀದೇವಿ ಕೋರವಾರ ಎನ್ನುವ ಮಹಿಳೆ ತನ್ನ ಸಂಬಂಧಿಕರ ಮಕ್ಕಳಿಬ್ಬರಿಗೆ ಚಾಕ್ ಲೇಟ್ ಕೊಡುವುದಾಗಿ ಕಣ್ಣು ಮುಚ್ಚಿ ಕುಳ್ಳರಿಸಿ ತಲೆ ಮೇಲೆ ಕಾದ ಎಣ್ಣೆ ಸುರಿದು ಪರಾರಿಯಾಗಿದ್ದಳು.  ಸಾವು ಗೆದ್ದರೂ ಈಗಲೂ ತೀವ್ರ ಸುಟ್ಟ ಗಾಯದಿಂದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!