ಕಲಬುರಗಿ;  ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ಮಹಿಳೆಗೆ 5 ವರ್ಷ ಶಿಕ್ಷೆ!

ಕಲಬುರಗಿ;  ಮಕ್ಕಳ ಮೇಲೆ ಕುದಿಯುವ ಎಣ್ಣೆ ಸುರಿದಿದ್ದ ಮಹಿಳೆಗೆ 5 ವರ್ಷ ಶಿಕ್ಷೆ!

Published : Aug 20, 2021, 08:41 PM ISTUpdated : Aug 20, 2021, 08:42 PM IST

 * ಕ್ರೌರ್ಯ ಮೆರೆದ ಮಹಿಳೆಗೆ 5 ವರ್ಷ ಜೈಲುಶಿಕ್ಷೆ
* ಸಂಬಂಧಿಕರ ಮಕ್ಕಳ ಮೇಲೆ ಎಣ್ಣೆ ಸುರಿದಿದ್ದರು
* ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ
* ಕಲಬುರಗಿಯ ಆನಂದ ನಗರದಲ್ಲಿ  ಭಯಾನಕ ಕೃತ್ಯ  ನಡೆದಿತ್ತು

ಕಲಬುರಗಿ(ಆ. 20)  ಮುದ್ದು ಮಕ್ಕಳ ಮೇಲೆ ಕಾದ ಎಣ್ಣೆ ಸುರಿದು ಕೊಲೆ ಯತ್ನ ಮಾಡಿದ್ದ ಮಹಿಳೆಗೆ ಐದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.  ಎರಡುವರೆ
ವರ್ಷದ ಹಿಂದೆ ನಡೆದ ಘಟನೆಗೆ ತೀರ್ಪು ಕಲಬುರಗಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಕಲಬುರಗಿಯ 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಮಹತ್ವದ ತೀರ್ಪು ಹೊರಬಂದಿದೆ. ಪೋಷಕರ ಮೇಲಿನ ಮತ್ಸರದಿಂದ ಮಕ್ಕಳ ಮೇಲೆ ಕಾದ ಎಣ್ಣೆ ಸುರಿದು ವಿಕೃತಿ ಮೆರೆದಿದ್ದ ಶ್ರೀದೇವಿ ಶಿಕ್ಷೆಗೆ ಗುರಿಯಾಗಿದ್ದಾರೆ. ಸಾವು ಬದುಕು ನಡುವೆ ಹೋರಾಡಿ ಪವಾಡದ ರೀತಿಯಲ್ಲಿ ಮಕ್ಕಳಾದ ಪಾರ್ವತಿ ಮತ್ತು ಅಹಾನಾ ಬದುಕಿದ್ದರು.

ಪೊಲೀಸ್ ಹುದ್ದೆಗಾಗಿ 400 ಮೀ. ಓಟ ಓಡಿದ ಗರ್ಭಿಣಿ

ಕಳೆದ 2019, ಮಾರ್ಚ್ 25 ರಂದು ಕಲಬುರಗಿಯ ಆನಂದ ನಗರದಲ್ಲಿ  ಭಯಾನಕ ಕೃತ್ಯ  ನಡೆದಿತ್ತು. ಶ್ರೀದೇವಿ ಕೋರವಾರ ಎನ್ನುವ ಮಹಿಳೆ ತನ್ನ ಸಂಬಂಧಿಕರ ಮಕ್ಕಳಿಬ್ಬರಿಗೆ ಚಾಕ್ ಲೇಟ್ ಕೊಡುವುದಾಗಿ ಕಣ್ಣು ಮುಚ್ಚಿ ಕುಳ್ಳರಿಸಿ ತಲೆ ಮೇಲೆ ಕಾದ ಎಣ್ಣೆ ಸುರಿದು ಪರಾರಿಯಾಗಿದ್ದಳು.  ಸಾವು ಗೆದ್ದರೂ ಈಗಲೂ ತೀವ್ರ ಸುಟ್ಟ ಗಾಯದಿಂದ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!