Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

Published : Feb 11, 2024, 01:50 PM ISTUpdated : Feb 11, 2024, 01:51 PM IST

ಕಲಘಟಗಿ ಪೊಲೀಸರು ಇಸ್ಪೀಟ್‌ ಆಟ ಆಡುತ್ತಿದ್ದ 11 ಜನರನ್ನು ಬಂಧಿಸಿ, ಹಣಕ್ಕಾಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹುಬ್ಬಳ್ಳಿ: ಫೆಬ್ರವರಿ 4 ರಂದು ಕಲಘಟಗಿ ಪೊಲೀಸರು ಇಸ್ಪೀಟ್‌(Ispeet) ಆಟ ಆಡುತ್ತಿದ್ದ 11 ಜನರನ್ನು ಬಂಧಿಸಿದ್ದರು. ಇವರೆಲ್ಲಾ ಹೊಲದಲ್ಲಿ ಇಸ್ಪೀಟ್‌ ಆಡುವಾಗ ಏಕಾಏಕಿ ದಾಳಿ(Attack) ಮಾಡಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಬಳಿಕ ಅವರನ್ನು ಮನಬಂದಂತೆ ಥಳಿಸಿ, ಅವರಿಂದ ಸುಮಾರು 49 ಸಾವಿರ ರೂಪಾಯಿ ಹಣವನ್ನು ಕಸಿದುಕೊಳ್ತಾರೆ. ನಿಮ್ಮನ್ನು ಬಿಟ್ಟು ಕಳಿಸಬೇಕು ಎಂದ್ರೆ ಹಣಕೊಡಿ ಎಂದು ಪೊಲೀಸರು(Police) ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಾಂತೇಶ್‌ ಎಂಬುವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗ್ತಿದೆ. ಫೋನ್‌ ಪೇ(Phone Pay) ಮೂಲಕ ಹಣ ಹಾಕಿಸಿಕೊಂಡಿದ್ದು, ಕೊಡುವುದು ತಡವಾದ ಹಿನ್ನೆಲೆ ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲೇ ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಹಲ್ಲೆಗೊಳಗಾದ ಉಮೇಶ್ ಕೊರವಾರ ಈ ಸಂಬಂಧ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇನ್ನೂ ಆರೋಪಿ ಉಮೇಶ್‌ ಮಾನವ ಹಕ್ಕು ಆಯೋಗಕ್ಕೆ ಪೊಲೀಸರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ. 

ಇದನ್ನೂ ವೀಕ್ಷಿಸಿ:  Weekly-Horoscope: ಈ ವಾರದ ವಿಶೇಷವೇನು ? ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ ?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more