ಪಂಚಭೂತಗಳಲ್ಲಿ ಲೀನವಾದ ಜೈನಮುನಿಗಳು: ಸಾವಿರಾರು ಭಕ್ತರು, ರಾಜಕೀಯ ನಾಯಕರು ಭಾಗಿ

ಪಂಚಭೂತಗಳಲ್ಲಿ ಲೀನವಾದ ಜೈನಮುನಿಗಳು: ಸಾವಿರಾರು ಭಕ್ತರು, ರಾಜಕೀಯ ನಾಯಕರು ಭಾಗಿ

Published : Jul 09, 2023, 04:14 PM IST

ಹಿರೇಕೋಡಿ ಜೈನ ಆಶ್ರಮದ ನಂದಿ ಮಹಾರಾಜರ ಅಂತ್ಯಕ್ರಿಯೆ ಜೈನ ಸಂಪ್ರದಾಯದಂತೆ ನಡೆಯಿತು.
 

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ(Kamakumar Nandi Maharaja) ಅಂತ್ಯಕ್ರಿಯೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ನಂದಿ ಪರ್ವತ ಆಶ್ರಮದಲ್ಲಿ ಜೈನ(Jaina) ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ಜೈನ ಮಠಗಳ ಮಹಾಸ್ವಾಮಿಗಳಾದ ನಾಂದಣಿ ಮಠದ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿ, ವರೂರ್ ಮಠದ ಧರ್ಮಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಸಾವಿರಾರು ಭಕ್ತರು, ರಾಜಕಾರಣಿಗಳು ಭಾಗಿಯಾಗಿದ್ದರು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Lakshmana savadi) ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.ಪೂರ್ವಾಶ್ರಮದ ಮೃತ ಶ್ರೀಗಳ ಅಣ್ಣನ ಮಗ ಭೀಮಗೊಂಡ ಉಗಾರೆ ಅಂತಿಮ ವಿಧಿವಿಧಾನ ನೆರವೇರಿಸಿದರು.

ಇದನ್ನೂ ವೀಕ್ಷಿಸಿ:  ಶಕ್ತಿ ಯೋಜನೆ ಆರಂಭದಲ್ಲೇ ಅಕ್ರಮದ ವಾಸನೆ: ಪ್ರಯಾಣಿಕರ ದಿಢೀರ್‌ ಏರಿಕೆ ಹಿಂದಿದೆಯಾ ಗೋಲ್‌ಮಾಲ್‌?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more