ಒಂಟಿ ಮಹಿಳೆ ಕೊಂದು ಮನೆ ದೋಚಿದ್ರು ಹಂತಕರು: ಬೆಟ್ಟಿಂಗ್‌ನಲ್ಲಿ ಸೋತ ಹಣವನ್ನ ಕೊಡಲು ಮರ್ಡರ್ ..!

ಒಂಟಿ ಮಹಿಳೆ ಕೊಂದು ಮನೆ ದೋಚಿದ್ರು ಹಂತಕರು: ಬೆಟ್ಟಿಂಗ್‌ನಲ್ಲಿ ಸೋತ ಹಣವನ್ನ ಕೊಡಲು ಮರ್ಡರ್ ..!

Published : Jun 03, 2023, 10:57 AM ISTUpdated : Jun 03, 2023, 11:16 AM IST

ಪೊಲೀಸರಿಗೆ ಹಂತಕರ ಸುಳಿವು ಕೊಟ್ಟಿದ್ದು ಭಗವಾನ್ ಶ್ರೀರಾಮ
4 ತಿಂಗಳಿನಿಂದ ಒಂಟಿ ಮಹಿಳೆಯನ್ನ ವಾಚ್ ಮಾಡಿದ್ದ ಆರೋಪಿಗಳು
ಬೆಟ್ಟಿಂಗ್‌ನಲ್ಲಿ ಸೋತ ಹಣವನ್ನ ಕೊಡಲು ಮರ್ಡರ್ ಮಾಡಿಬಿಟ್ರು..!

ಆಕೆ 82 ವರ್ಷದ ವೃದ್ಧೆ, ಮನೆಯಲ್ಲಿ ಒಂಟಿಯಾಗಿ ಜೀವನ ಮಾಡ್ತಿದ್ಲು. ಸದಾ ರಾಮನ ಜಪ ಮಾಡಿಕೊಂಡು ಕೊನೆದಿನಗಳನ್ನ ಏಣಿಸುತ್ತಿದ್ದರು. ಆದ್ರೆ  ಅವತ್ತು ಆ ಒಂಟಿ ವೃದ್ಧೆ ತನ್ನದೇ ಮನೆಯಲ್ಲಿ ಹೆಣವಾಗಿ ಸಿಕ್ಕಿದ್ಲು. ಯಾರೋ ಆಕೆ ಏಕಾಂಗಿಯಾಗಿರೋದನ್ನೇ ಗಮನಿಸಿ ಈ ಕೃತ್ಯವೆಸಗಿರೋದು ಕನ್ಫರ್ಮ್ ಆಗಿತ್ತು. ಆದ್ರೆ ಆಕೆಯ ಕಥೆಯನ್ನ ಮುಗಿಸಿದ್ಯಾರು..? ಈ ಪ್ರಶ್ನೆ ಪೊಲೀಸರನ್ನ ಇನ್ನಿಲ್ಲದಂತೆ ಕಾಡಿಬಿಟ್ಟಿತ್ತು. ತನಿಖೆಗಿಳಿದ ಪೊಲೀಸರಿಗೆ ಒಂದೇ ಒಂದು ಕ್ಲೂ ಸಹ ಸಿಕ್ಕಿರಲಿಲ್ಲ. ಆದ್ರೆ ಕೊನೆಗೆ ಆ ವೃದ್ಧೆ ಪೂಜಿಸುತ್ತಿದ್ದ ಆ ಶ್ರೀ ರಾಮನೇ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದ. ಕಮಲಮ್ಮ ಮನೆಯ ಬದಿ ಇದ್ದ ಸಿಸಿಟಿವಿಯನ್ನ ಪರಿಶೀಲಿಸಿದ ಪೊಲೀಸರಿಗೆ ಅಲ್ಲಿ ಶ್ರೀರಾಮನ ದರ್ಶನವಾಗಿತ್ತು. ಒಬ್ಬ ಪ್ಲಂಬರ್ ಮತ್ತೊಬ್ಬ ಕಂಟ್ರಾಕ್ಟರ್ ಇನ್ನೊಬ್ಬ ಆಟೋ ಡ್ರೈವರ್. ಈ ಮೂವರನ್ನ ಎತ್ತಾಕೊಂಡು ಬಂದ ಪೊಲೀಸರು ವರ್ಕ್ ಮಾಡಿದ ಮೇಲೆ ಈ ಕಿರಾತಕರು ಒಂದೊಂದೇ ಸತ್ಯವನ್ನ ಬಾಯಿಬಿಡೋದಕ್ಕೆ ಶುರು ಮಾಡಿದ್ರು. 

ಇದನ್ನೂ ವೀಕ್ಷಿಸಿ: ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more