ಸಿಸಿಬಿ ದಾಳಿಯಿಂದ ನಟಿ ಕಾಲ್ಕೆಳಗೆ ಭೂಕಂಪನ; ಅಧಿಕಾರಿಗಳ ಮಾತು ಕೇಳಿ ಥಂಡಾ ಹೊಡೆದ ಸಂಜನಾ!

ಸಿಸಿಬಿ ದಾಳಿಯಿಂದ ನಟಿ ಕಾಲ್ಕೆಳಗೆ ಭೂಕಂಪನ; ಅಧಿಕಾರಿಗಳ ಮಾತು ಕೇಳಿ ಥಂಡಾ ಹೊಡೆದ ಸಂಜನಾ!

Published : Sep 08, 2020, 11:12 AM IST

ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡುತ್ತಿದ್ದಂತೆ ಸಂಜನಾ ಗಾಬರಿಯಾಗಿದ್ದಾರೆ. ಅಧಿಕಾರಿಗಳ ಮೇಲೆ ಕಿರುಚಾಡಿದ್ದಾರೆ.  'ನನ್ನ ವಿರುದ್ಧ ಏನ್ ಸಾಕ್ಷಿಯಿದೆ'? ಎಂದು ಪ್ರಶ್ನಿಸಿದ್ಧಾರೆ. 

ಬೆಂಗಳೂರು (ಸೆ. 08): ಇಂದು ಬೆಳಿಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾಗೆ ಶಾಕ್ ನೀಡಿದ್ದಾರೆ.  ಮನೆ ಮೇಲೆ ಸಿಸಿಬಿ ದಾಳಿ ಮಾಡುತ್ತಿದ್ದಂತೆ ಸಂಜನಾ ಗಾಬರಿಯಾಗಿದ್ದಾರೆ. ಅಧಿಕಾರಿಗಳ ಮೇಲೆ ಕಿರುಚಾಡಿದ್ದಾರೆ.  'ನನ್ನ ವಿರುದ್ಧ ಏನ್ ಸಾಕ್ಷಿಯಿದೆ'? ಎಂದು ಪ್ರಶ್ನಿಸಿದ್ಧಾರೆ. 

ಆದರೆ ಅಧಿಕಾರಿಗಳು ಇವ್ಯಾವುದಕ್ಕೂ ಉತ್ತರ ನೀಡಿಲ್ಲ. 'ನೀವು ಕಚೇರಿಗೆ ಬನ್ನಿ. ಅಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ' ಎಂದಿದ್ದಾರೆ. ಅದಕ್ಕೆ ಒಪ್ಪದ ಸಂಜನಾ ಅಧಿಕಾರಿಗಳ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿದೆ ನೋಡಿ..!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!