ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

Published : Jan 18, 2023, 12:52 PM ISTUpdated : Jan 18, 2023, 01:06 PM IST

ರೌಡಿಶೀಟರ್‌ ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರವು, ಸಿಐಡಿಗೆ ವರ್ಗಾವಣೆ ಮಾಡಿದೆ. ಇದರ ಹಿಂದಿನ ಲೆಕ್ಕಾಚಾರ ಏನು ಎಂಬ ಚರ್ಚೆ ಶುರುವಾಗಿದೆ.
 

ರೌಡಿಶೀಟರ್‌ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಗವಾಗಿ ಮೈಸೂರು ಪೊಲೀಸರು ತನಿಖೆ ನಡೆಸುತ್ತಿದ್ದರು.  ಆದ್ರೂ ಮೈಸೂರು ಪೊಲೀಸರನ್ನು ಬಿಟ್ಟು ಸಿಐಡಿಗೆ ಕೇಸ್‌ ಶಿಫ್ಟ್‌ ಮಾಡಲಾಗಿದೆ. ಸಿಐಡಿಗೆ ಹೋದ ಬಹುತೇಕ ಕೇಸ್‌'ಗಳೆಲ್ಲ ಕ್ಲೀನ್‌ ಚಿಟ್‌ ಆಗಿವೆ. ಹೈಪ್ರೊಫೈಲ್ ಕೇಸ್‌ಗಳೆಲ್ಲಾ ಸಿಐಡಿಯಿಂದ ಕ್ಲೀನ್‌ ಚಿಟ್‌ ಸಿಕ್ಕಿದೆ. ಆದರೂ ರವಿ ಕೇಸ್‌ ಸಿಐಡಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಹಿಂದಿನ ಕೇಸ್‌ಗಳನ್ನು ಗಮನಿಸಿದಾಗ   ಹೈಪ್ರೊಫೈಲ್ ಕೇಸ್‌ಗಳಿಗೆ   ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ.  DYSP ಗಣಪತಿ ಸೂಸೈಡ್‌ ಕೇಸ್‌ನಲ್ಲಿ ಚಾರ್ಜ್‌ಗೆ  ಕ್ಲೀನ್ ಚಿಟ್. ಮೇಟಿ ಖಾಸಗಿ ವಿಡಿಯೋ ಪ್ರಕರಣದಲ್ಲಿ  ಮಾಜಿ ಸಚಿವ ಮೇಟಿಗೆ ಕ್ಲೀನ್ ಚಿಟ್. DYSP ಕಲ್ಲಪ್ಪ ಹಂಡಿಬಾಗ್‌ ಆತ್ಮಹತ್ಯೆ ಪ್ರಕರಣ ಕೂಡ ಕ್ಲೀನ್ ಚಿಟ್ ಸಿಕ್ಕಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!