ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

Published : Jan 18, 2023, 12:52 PM ISTUpdated : Jan 18, 2023, 01:06 PM IST

ರೌಡಿಶೀಟರ್‌ ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರವು, ಸಿಐಡಿಗೆ ವರ್ಗಾವಣೆ ಮಾಡಿದೆ. ಇದರ ಹಿಂದಿನ ಲೆಕ್ಕಾಚಾರ ಏನು ಎಂಬ ಚರ್ಚೆ ಶುರುವಾಗಿದೆ.
 

ರೌಡಿಶೀಟರ್‌ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಗವಾಗಿ ಮೈಸೂರು ಪೊಲೀಸರು ತನಿಖೆ ನಡೆಸುತ್ತಿದ್ದರು.  ಆದ್ರೂ ಮೈಸೂರು ಪೊಲೀಸರನ್ನು ಬಿಟ್ಟು ಸಿಐಡಿಗೆ ಕೇಸ್‌ ಶಿಫ್ಟ್‌ ಮಾಡಲಾಗಿದೆ. ಸಿಐಡಿಗೆ ಹೋದ ಬಹುತೇಕ ಕೇಸ್‌'ಗಳೆಲ್ಲ ಕ್ಲೀನ್‌ ಚಿಟ್‌ ಆಗಿವೆ. ಹೈಪ್ರೊಫೈಲ್ ಕೇಸ್‌ಗಳೆಲ್ಲಾ ಸಿಐಡಿಯಿಂದ ಕ್ಲೀನ್‌ ಚಿಟ್‌ ಸಿಕ್ಕಿದೆ. ಆದರೂ ರವಿ ಕೇಸ್‌ ಸಿಐಡಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಹಿಂದಿನ ಕೇಸ್‌ಗಳನ್ನು ಗಮನಿಸಿದಾಗ   ಹೈಪ್ರೊಫೈಲ್ ಕೇಸ್‌ಗಳಿಗೆ   ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ.  DYSP ಗಣಪತಿ ಸೂಸೈಡ್‌ ಕೇಸ್‌ನಲ್ಲಿ ಚಾರ್ಜ್‌ಗೆ  ಕ್ಲೀನ್ ಚಿಟ್. ಮೇಟಿ ಖಾಸಗಿ ವಿಡಿಯೋ ಪ್ರಕರಣದಲ್ಲಿ  ಮಾಜಿ ಸಚಿವ ಮೇಟಿಗೆ ಕ್ಲೀನ್ ಚಿಟ್. DYSP ಕಲ್ಲಪ್ಪ ಹಂಡಿಬಾಗ್‌ ಆತ್ಮಹತ್ಯೆ ಪ್ರಕರಣ ಕೂಡ ಕ್ಲೀನ್ ಚಿಟ್ ಸಿಕ್ಕಿದೆ.

ಚುನಾವಣೆ ಹೊಸ್ತಿಲಲ್ಲಿ ಫ್ರೀ ಪಾಲಿಟಿಕ್ಸ್ ತಂತ್ರ: ಮೂರು ಪಕ್ಷಗಳ 'ಭರವಸ ...

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?