ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

Published : Jan 18, 2023, 12:52 PM ISTUpdated : Jan 18, 2023, 01:06 PM IST

ರೌಡಿಶೀಟರ್‌ ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರವು, ಸಿಐಡಿಗೆ ವರ್ಗಾವಣೆ ಮಾಡಿದೆ. ಇದರ ಹಿಂದಿನ ಲೆಕ್ಕಾಚಾರ ಏನು ಎಂಬ ಚರ್ಚೆ ಶುರುವಾಗಿದೆ.
 

ರೌಡಿಶೀಟರ್‌ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಗವಾಗಿ ಮೈಸೂರು ಪೊಲೀಸರು ತನಿಖೆ ನಡೆಸುತ್ತಿದ್ದರು.  ಆದ್ರೂ ಮೈಸೂರು ಪೊಲೀಸರನ್ನು ಬಿಟ್ಟು ಸಿಐಡಿಗೆ ಕೇಸ್‌ ಶಿಫ್ಟ್‌ ಮಾಡಲಾಗಿದೆ. ಸಿಐಡಿಗೆ ಹೋದ ಬಹುತೇಕ ಕೇಸ್‌'ಗಳೆಲ್ಲ ಕ್ಲೀನ್‌ ಚಿಟ್‌ ಆಗಿವೆ. ಹೈಪ್ರೊಫೈಲ್ ಕೇಸ್‌ಗಳೆಲ್ಲಾ ಸಿಐಡಿಯಿಂದ ಕ್ಲೀನ್‌ ಚಿಟ್‌ ಸಿಕ್ಕಿದೆ. ಆದರೂ ರವಿ ಕೇಸ್‌ ಸಿಐಡಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಹಿಂದಿನ ಕೇಸ್‌ಗಳನ್ನು ಗಮನಿಸಿದಾಗ   ಹೈಪ್ರೊಫೈಲ್ ಕೇಸ್‌ಗಳಿಗೆ   ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ.  DYSP ಗಣಪತಿ ಸೂಸೈಡ್‌ ಕೇಸ್‌ನಲ್ಲಿ ಚಾರ್ಜ್‌ಗೆ  ಕ್ಲೀನ್ ಚಿಟ್. ಮೇಟಿ ಖಾಸಗಿ ವಿಡಿಯೋ ಪ್ರಕರಣದಲ್ಲಿ  ಮಾಜಿ ಸಚಿವ ಮೇಟಿಗೆ ಕ್ಲೀನ್ ಚಿಟ್. DYSP ಕಲ್ಲಪ್ಪ ಹಂಡಿಬಾಗ್‌ ಆತ್ಮಹತ್ಯೆ ಪ್ರಕರಣ ಕೂಡ ಕ್ಲೀನ್ ಚಿಟ್ ಸಿಕ್ಕಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!