ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

ಸ್ಯಾಂಟ್ರೋ ರವಿ ಕೇಸ್‌ ಸಿಐಡಿಗೆ ವರ್ಗಾವಣೆ: ಇದರ ಹಿಂದಿನ ಲೆಕ್ಕಾಚಾರ ಏನು?

Published : Jan 18, 2023, 12:52 PM ISTUpdated : Jan 18, 2023, 01:06 PM IST

ರೌಡಿಶೀಟರ್‌ ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರವು, ಸಿಐಡಿಗೆ ವರ್ಗಾವಣೆ ಮಾಡಿದೆ. ಇದರ ಹಿಂದಿನ ಲೆಕ್ಕಾಚಾರ ಏನು ಎಂಬ ಚರ್ಚೆ ಶುರುವಾಗಿದೆ.
 

ರೌಡಿಶೀಟರ್‌ ಸ್ಯಾಂಟ್ರೋ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೇಗವಾಗಿ ಮೈಸೂರು ಪೊಲೀಸರು ತನಿಖೆ ನಡೆಸುತ್ತಿದ್ದರು.  ಆದ್ರೂ ಮೈಸೂರು ಪೊಲೀಸರನ್ನು ಬಿಟ್ಟು ಸಿಐಡಿಗೆ ಕೇಸ್‌ ಶಿಫ್ಟ್‌ ಮಾಡಲಾಗಿದೆ. ಸಿಐಡಿಗೆ ಹೋದ ಬಹುತೇಕ ಕೇಸ್‌'ಗಳೆಲ್ಲ ಕ್ಲೀನ್‌ ಚಿಟ್‌ ಆಗಿವೆ. ಹೈಪ್ರೊಫೈಲ್ ಕೇಸ್‌ಗಳೆಲ್ಲಾ ಸಿಐಡಿಯಿಂದ ಕ್ಲೀನ್‌ ಚಿಟ್‌ ಸಿಕ್ಕಿದೆ. ಆದರೂ ರವಿ ಕೇಸ್‌ ಸಿಐಡಿಗೆ ಸರ್ಕಾರ ವರ್ಗಾವಣೆ ಮಾಡಿದೆ. ಹಿಂದಿನ ಕೇಸ್‌ಗಳನ್ನು ಗಮನಿಸಿದಾಗ   ಹೈಪ್ರೊಫೈಲ್ ಕೇಸ್‌ಗಳಿಗೆ   ಸಿಐಡಿ ಕ್ಲೀನ್ ಚಿಟ್ ಕೊಟ್ಟಿದೆ.  DYSP ಗಣಪತಿ ಸೂಸೈಡ್‌ ಕೇಸ್‌ನಲ್ಲಿ ಚಾರ್ಜ್‌ಗೆ  ಕ್ಲೀನ್ ಚಿಟ್. ಮೇಟಿ ಖಾಸಗಿ ವಿಡಿಯೋ ಪ್ರಕರಣದಲ್ಲಿ  ಮಾಜಿ ಸಚಿವ ಮೇಟಿಗೆ ಕ್ಲೀನ್ ಚಿಟ್. DYSP ಕಲ್ಲಪ್ಪ ಹಂಡಿಬಾಗ್‌ ಆತ್ಮಹತ್ಯೆ ಪ್ರಕರಣ ಕೂಡ ಕ್ಲೀನ್ ಚಿಟ್ ಸಿಕ್ಕಿದೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!