Mangaluru Auto Blast Case: ಅಪ್ಪ ಕಾರ್ಗಿಲ್ ವೀರ, ಮಗ ಉಗ್ರ ಸಂಚುಕೋರ: ಮಾಜಿ ಸೈನಿಕನ ಮಗ ಭಯೋತ್ಪಾದಕನಾದ ಕಥೆ

Mangaluru Auto Blast Case: ಅಪ್ಪ ಕಾರ್ಗಿಲ್ ವೀರ, ಮಗ ಉಗ್ರ ಸಂಚುಕೋರ: ಮಾಜಿ ಸೈನಿಕನ ಮಗ ಭಯೋತ್ಪಾದಕನಾದ ಕಥೆ

Published : Nov 23, 2022, 11:51 AM ISTUpdated : Nov 23, 2022, 01:06 PM IST

Mangaluru Auto Rickshaw Blast Case: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್‌ನ ಮಾಸ್ಟರ್‌ಮೈಂಡ್ ಇವನೇ, ಬೆಚ್ಚಿ ಬೀಳಿಸುತ್ತಿದೆ ಅಬ್ದುಲ್ ಮತೀನ್‌ ತಾಹನ ಕರಾಳ ಚರಿತ್ರೆ, ಸೇನೆಯಲ್ಲಿ 26 ವರ್ಷ ಸೇವೆ ಸಲ್ಲಿಸಿದ್ದರು ಮತೀನ್ ತಂದೆ ಮನ್ಸೂರ್, NIA ಮೋಸ್ಟ್ ವಾಂಟೆಡ್ ಮತೀನ್.. ಎಂಥಾ ತಂದೆಗೆ ಎಂಥಾ ಮಗ? 

ಮಂಗಳೂರು (ನ. 23): ಆ ತಂದೆ ಕಾರ್ಗಿಲ್ ಯುದ್ಧದಲ್ಲಿ (Kargil War) ಪಾಕಿಸ್ತಾನದ ಸೈನಿಕರ ವಿರುದ್ಧ ಹೋರಾಡಿದವರು. ಕಣ್ಣಿಗೆ ಎಣ್ಣೆ ಬಿಟ್ಕೊಂಡು 26 ವರ್ಷಗಳ ಕಾಲ ದೇಶದ ಗಡಿ ಕಾದವರು. ಆದ್ರೆ ಆ ತಂದೆಯ ಮಗ ಮಾತ್ರ ದೇಶದ ಭದ್ರತೆಗೆ ಧಕ್ಕೆ ತಂದಿರೋ ಭಯೋತ್ಪಾದಕ. ಇದು ಮಂಗಳೂರಿನ ಕುಕ್ಕರ್‌ ಬಾಂಬ್ (Mangaluru Auto Blast) ಬ್ಲಾಸ್ಟಿನ ಮಾಸ್ಟರ್ ಮೈಂಡ್, NIA ಮೋಸ್ಟ್ ವಾಂಟೆಡ್ ಟೆರರಿಸ್ಟ್ ಅಬ್ದುಲ್ ಮತೀನ್‌ನ ಕರಾಳ ಕಥೆ. ನೀವು ನೆಮ್ಮದಿಯಿಂದ ನಿದ್ದೆ ಮಾಡ್ತಿದ್ದೇವೆ ಅಂದ್ರೆ ಅದಕ್ಕೆ ಕಾರಣ ದೇಶ ಕಾಯ್ತಿರೋ ಸೈನಿಕರು. ಅದೇ ಸೈನಿಕನ ಮಗನೊಬ್ಬ ದೇಶದ ನಿದ್ದೆ ಕೆಡಿಸಲು ಹೊರಟ್ರೆ ಹೇಗಿರತ್ತೆ ಹೇಳಿ? ಈಗ ಆಗಿರೋದು ಅದೇ. ತೀರ್ಥಹಳ್ಳಿಯ (Thirthahalli) ಆ ಮಾಜಿ ಸೈನಿಕನ ಮಗ, ಭಯೋತ್ಪಾದಕನಾಗಿ ದೇಶದ ಭದ್ರತೆಗೆ ಧಕ್ಕೆ ತಂದಿದ್ದಾನೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆ ಮಾಸ್ಟರ್ ಮೈಂಡ್‌ಗಾಗಿ ಖಾಕಿ ತಲಾಷ್ ನಡೆಸ್ತಾ ಇದೆ. ದೇಶ ಕಾದ ಸೈನಿಕ ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿರೋ ಮಗನ  ಖತರ್ನಾಕ್ ಕಥೆಯೇ ಇವತ್ತಿನ ಸುವರ್ಣ ಸ್ಪೆಷಲ್

ಇದನ್ನೂ ಓದಿ: ಮಂಗಳೂರು ಬ್ಲಾಸ್ಟ್ ಪ್ರಕರಣ: ಉಗ್ರ ಕೃತ್ಯಕ್ಕೆ 'ಕೇಸರಿ ಬಣ್ಣ' ಬಳಿಯಲು ನಡೆದಿತ್ತಾ ಸಂಚು

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more