ಪತ್ನಿ ಅಕ್ರಮ ಸಂಬಂಧ; ನಡುಬೀದೀಲಿ ಕಾರವಾರ ಮೂಲದ ಪುಣೆ ಉದ್ಯಮಿ ಕೊಲೆ

ಪತ್ನಿ ಅಕ್ರಮ ಸಂಬಂಧ; ನಡುಬೀದೀಲಿ ಕಾರವಾರ ಮೂಲದ ಪುಣೆ ಉದ್ಯಮಿ ಕೊಲೆ

Published : Sep 28, 2024, 03:13 PM ISTUpdated : Sep 28, 2024, 03:58 PM IST

ಕಾರವಾರ ಮೂಲದ ಪುಣೆ ಉದ್ಯಮಿಯ ಬರ್ಬರ ಹತ್ಯೆಯಾಗಿದೆ. ಈ ಹತ್ಯೆಯ ತನಿಖೆ ಆರಂಭಿಸಿದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ವರದಿಯಾಗಿದೆ

ಆತ ಪುಣೆಯ ಬಿಗ್ ಬ್ಯುಸಿನೆಸ್ ಮ್ಯಾನ್. ಎಲೆಕ್ಟ್ರಾನಿಕ್ಸ್ ಹಾಗೂ ಮೆಡಿಕಲ್ ಉತ್ಪನ್ನಗಳ ಆಮದು-ರಫ್ತು ಉದ್ಯಮ ಹೊಂದಿದ್ದ. ಆತ ನಮ್ಮ ಕಾರವಾರದವರು. ಲಕ್ಷ ಲಕ್ಷ ವ್ಯವಹಾರ ಮಾಡ್ತಿದ್ರೂ ಆತ ತನ್ನ ಮೂಲವನ್ನ ಮರೆತಿರಲಿಲ್ಲ. ಪ್ರತೀ ವರ್ಷ ಜಾತ್ರೆ ಸಮಯಕ್ಕೆ ಸರಿಯಾಗಿ ತನ್ನೂರಿಗೆ ಕುಟುಂಬ ಸಮೇತ ಬಂದುಬಿಡ್ತಿದ್ದ. ಅದೇ ರೀತಿ ಈ ವರ್ಷ ಕೂಡ ಆತ ತನ್ನೂರಿಗೆ ಬಂದಿದ್ದ. ಆದ್ರೆ ಮತ್ತೆ ವಾಪಸ್ ಹೋಗಲಿಲ್ಲ.

ಆತನನ್ನ ತನ್ನ ಮನೆಯ ಎದುರಲ್ಲೇ ಬರ್ಬರವಾಗಿ ಕೊಂದು ಮುಗಿಸಿದ್ರು. ಇನ್ನೂ ಗಂಡನ ಕೊಲೆಯನ್ನ ತಡೆಯಲು ಬಂದ ಆತನ ಹೆಂಡತಿ ಮೇಲೂ ಹಂತಕರು ಹಲ್ಲೆ ಮಾಡಿ ಎಸ್ಕೇಪ್ ಆಗಿದ್ರು. ಇನ್ನೂ ಇದೇ ಕೇಸ್‌ನ ತನಿಖೆ ನಡೆಸಿದ ಪೊಲೀಸರ ಪ್ರತೀ ಹೆಜ್ಜೆ ಕೂಡ ರೋಚಕವಾಗಿತ್ತು. ಹಾಗಾದ್ರೆ ಪುಣೆ ಬ್ಯುಸಿನೆಸ್ಮ್ಯಾನ್ ಕೊಲೆಯ ಹಿಂದಿನ ರಹಸ್ಯವೆನು? ಆತನನ್ನ ಮರ್ಡರ್ ಮಾಡಿದ್ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್‌
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more