ಪತ್ನಿ ಅಕ್ರಮ ಸಂಬಂಧ; ನಡುಬೀದೀಲಿ ಕಾರವಾರ ಮೂಲದ ಪುಣೆ ಉದ್ಯಮಿ ಕೊಲೆ

ಪತ್ನಿ ಅಕ್ರಮ ಸಂಬಂಧ; ನಡುಬೀದೀಲಿ ಕಾರವಾರ ಮೂಲದ ಪುಣೆ ಉದ್ಯಮಿ ಕೊಲೆ

Published : Sep 28, 2024, 03:13 PM ISTUpdated : Sep 28, 2024, 03:58 PM IST

ಕಾರವಾರ ಮೂಲದ ಪುಣೆ ಉದ್ಯಮಿಯ ಬರ್ಬರ ಹತ್ಯೆಯಾಗಿದೆ. ಈ ಹತ್ಯೆಯ ತನಿಖೆ ಆರಂಭಿಸಿದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ವರದಿಯಾಗಿದೆ

ಆತ ಪುಣೆಯ ಬಿಗ್ ಬ್ಯುಸಿನೆಸ್ ಮ್ಯಾನ್. ಎಲೆಕ್ಟ್ರಾನಿಕ್ಸ್ ಹಾಗೂ ಮೆಡಿಕಲ್ ಉತ್ಪನ್ನಗಳ ಆಮದು-ರಫ್ತು ಉದ್ಯಮ ಹೊಂದಿದ್ದ. ಆತ ನಮ್ಮ ಕಾರವಾರದವರು. ಲಕ್ಷ ಲಕ್ಷ ವ್ಯವಹಾರ ಮಾಡ್ತಿದ್ರೂ ಆತ ತನ್ನ ಮೂಲವನ್ನ ಮರೆತಿರಲಿಲ್ಲ. ಪ್ರತೀ ವರ್ಷ ಜಾತ್ರೆ ಸಮಯಕ್ಕೆ ಸರಿಯಾಗಿ ತನ್ನೂರಿಗೆ ಕುಟುಂಬ ಸಮೇತ ಬಂದುಬಿಡ್ತಿದ್ದ. ಅದೇ ರೀತಿ ಈ ವರ್ಷ ಕೂಡ ಆತ ತನ್ನೂರಿಗೆ ಬಂದಿದ್ದ. ಆದ್ರೆ ಮತ್ತೆ ವಾಪಸ್ ಹೋಗಲಿಲ್ಲ.

ಆತನನ್ನ ತನ್ನ ಮನೆಯ ಎದುರಲ್ಲೇ ಬರ್ಬರವಾಗಿ ಕೊಂದು ಮುಗಿಸಿದ್ರು. ಇನ್ನೂ ಗಂಡನ ಕೊಲೆಯನ್ನ ತಡೆಯಲು ಬಂದ ಆತನ ಹೆಂಡತಿ ಮೇಲೂ ಹಂತಕರು ಹಲ್ಲೆ ಮಾಡಿ ಎಸ್ಕೇಪ್ ಆಗಿದ್ರು. ಇನ್ನೂ ಇದೇ ಕೇಸ್‌ನ ತನಿಖೆ ನಡೆಸಿದ ಪೊಲೀಸರ ಪ್ರತೀ ಹೆಜ್ಜೆ ಕೂಡ ರೋಚಕವಾಗಿತ್ತು. ಹಾಗಾದ್ರೆ ಪುಣೆ ಬ್ಯುಸಿನೆಸ್ಮ್ಯಾನ್ ಕೊಲೆಯ ಹಿಂದಿನ ರಹಸ್ಯವೆನು? ಆತನನ್ನ ಮರ್ಡರ್ ಮಾಡಿದ್ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್‌
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more