ಸ್ಯಾಂಡಲ್‌ವುಡ್ ಡ್ರಗ್ಸ್‌ ಡೀಲ್‌ಗೆ ಕೇರಳ ಕನೆಕ್ಷನ್;  CPM ಕಾರ್ಯದರ್ಶಿ ಮಗನ ಫೈನಾನ್ಸ್?

ಸ್ಯಾಂಡಲ್‌ವುಡ್ ಡ್ರಗ್ಸ್‌ ಡೀಲ್‌ಗೆ ಕೇರಳ ಕನೆಕ್ಷನ್; CPM ಕಾರ್ಯದರ್ಶಿ ಮಗನ ಫೈನಾನ್ಸ್?

Published : Sep 02, 2020, 04:44 PM ISTUpdated : Sep 02, 2020, 04:47 PM IST

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಡೀಲ್‌ಗೆ ರಾಜಕಾರಣಿಗಳ ಫೈನಾನ್ಸ್ ಮಾಡಿರುವ ಗುಮಾನಿ ವ್ಯಕ್ತವಾಗಿದೆ. NCB ಟೀಂ ತನಿಖೆ ವೇಳೆ ಹಲವು ಲಿಂಕ್ ಬಯಲಾಗಿದೆ. ಕೇರಳದಲ್ಲಿ ಇದು ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿದೆ. ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಮಗ ಫೈನಾನ್ಸ್ ಮಾಡಿದ್ದಾನೆ ಎಂದು ತನಿಖೆ ವೇಳೆ ಡೀಲರ್ ಬಾಯ್ಬಿಟ್ಟಿದ್ದಾನೆ. ಅನಿಕಾ ಗ್ಯಾಂಗ್ ಜೊತೆ ಈತನಿಗೆ ನಂಟಿದೆ ಎಂದು ತಿಳಿದು ಬಂದಿದೆ. 

ಬೆಂಗಳೂರು (ಸೆ. 02): ಸ್ಯಾಂಡಲ್‌ವುಡ್‌ ಡ್ರಗ್ಸ್‌ ಡೀಲ್‌ಗೆ ರಾಜಕಾರಣಿಗಳ ಫೈನಾನ್ಸ್ ಮಾಡಿರುವ ಗುಮಾನಿ ವ್ಯಕ್ತವಾಗಿದೆ. NCB ಟೀಂ ತನಿಖೆ ವೇಳೆ ಹಲವು ಲಿಂಕ್ ಬಯಲಾಗಿದೆ. ಕೇರಳದಲ್ಲಿ ಇದು ಅಲ್ಲೋಲ ಕಲ್ಲೋಲ ಎಬ್ಬಿಸುತ್ತಿದೆ. ಕೇರಳ ಸಿಪಿಎಂ ಪ್ರಧಾನ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಮಗ ಫೈನಾನ್ಸ್ ಮಾಡಿದ್ದಾನೆ ಎಂದು ತನಿಖೆ ವೇಳೆ ಡೀಲರ್ ಬಾಯ್ಬಿಟ್ಟಿದ್ದಾನೆ. ಅನಿಕಾ ಗ್ಯಾಂಗ್ ಜೊತೆ ಈತನಿಗೆ ನಂಟಿದೆ ಎಂದು ತಿಳಿದು ಬಂದಿದೆ. 

ಸ್ಯಾಂಡಲ್‌ವುಡ್‌ಗೂ ಕೇರಳ ರಾಜಕಾರಣಕ್ಕೂ ಲಿಂಕ್ ಕೇಳಿ ಬರುತ್ತಿದೆ. ಸಿಪಿಎಂ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಪುತ್ರ ಅನಿಕಾ ಗ್ಯಾಂಗ್ ಜೊತೆ ಸಂಪರ್ಕವಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!