ಮಧ್ಯರಾತ್ರಿ ಬೆಂಗಳೂರು ಪೊಲೀಸರ ಡೆಡ್ಲಿ ಚೇಸಿಂಗ್, ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪರ್ಸ್‌ ಬಂಧನ

ಮಧ್ಯರಾತ್ರಿ ಬೆಂಗಳೂರು ಪೊಲೀಸರ ಡೆಡ್ಲಿ ಚೇಸಿಂಗ್, ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪರ್ಸ್‌ ಬಂಧನ

Published : Jan 12, 2023, 12:17 PM IST

ಮಧ್ಯರಾತ್ರಿ ಬೆಂಗಳೂರು ಪೊಲೀಸರು ಡೆಡ್ಲಿ ಚೇಸಿಂಗ್ ಮಾಡಿದ್ದು, ಆಡುಗೋಡಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಸಮಯ ಪ್ರಜ್ಞೆಯಿಂದಾಗಿ ಜೀವ ಉಳಿದಿದೆ.

ಬೆಂಗಳೂರು ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್‌ ಮಾಡಿ ಕಿಡ್ನ್ಯಾಪ್ ಆರೋಪಿಯನ್ನು ಬಂಧಿಸಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಆರೋಪಿಯನ್ನು ಹಿಡಿದ ಲೈವ್‌ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಧ್ಯರಾತ್ರಿ ಬೆಂಗಳೂರು ಪೊಲೀಸರು ಡೆಡ್ಲಿ ಚೇಸಿಂಗ್ ಮಾಡಿದ್ದು, ಆಡುಗೋಡಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಸಮಯ ಪ್ರಜ್ಞೆಯಿಂದಾಗಿ ಜೀವ ಉಳಿದಿದೆ. ಹಣ ಕೊಟ್ಟ ಮೇಲೂ ತೌಹಿದ್‌ನನ್ನು ಆರೋಪಿಗಳು ಬಿಡಲಿಲ್ಲ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆ ಮಡಿವಾಳ ಪೊಲೀಸ್‌ ಠಾಣೆಗೆ ತಡರಾತ್ರಿ ದೂರು ನೀಡಲು ಕುಟುಂಬ ಆಗಮಿಸಿತ್ತು. ಆದರೆ, ಅಷ್ಟರಲ್ಲಾಗಲೇ ಆರೋಪಿಗಳನ್ನು ಚೇಸ್‌ ಮಾಡಿದ್ದ ಇನ್ಸೆಪೆಕ್ಟರ್‌ ಹಿಡಿದಿದ್ದರು ಎಂದು ತಿಳಿದುಬಂದಿದೆ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!