ಮಧ್ಯರಾತ್ರಿ ಬೆಂಗಳೂರು ಪೊಲೀಸರ ಡೆಡ್ಲಿ ಚೇಸಿಂಗ್, ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪರ್ಸ್‌ ಬಂಧನ

ಮಧ್ಯರಾತ್ರಿ ಬೆಂಗಳೂರು ಪೊಲೀಸರ ಡೆಡ್ಲಿ ಚೇಸಿಂಗ್, ಸಿನಿಮೀಯ ಶೈಲಿಯಲ್ಲಿ ಕಿಡ್ನ್ಯಾಪರ್ಸ್‌ ಬಂಧನ

Published : Jan 12, 2023, 12:17 PM IST

ಮಧ್ಯರಾತ್ರಿ ಬೆಂಗಳೂರು ಪೊಲೀಸರು ಡೆಡ್ಲಿ ಚೇಸಿಂಗ್ ಮಾಡಿದ್ದು, ಆಡುಗೋಡಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಸಮಯ ಪ್ರಜ್ಞೆಯಿಂದಾಗಿ ಜೀವ ಉಳಿದಿದೆ.

ಬೆಂಗಳೂರು ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್‌ ಮಾಡಿ ಕಿಡ್ನ್ಯಾಪ್ ಆರೋಪಿಯನ್ನು ಬಂಧಿಸಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ. ಆರೋಪಿಯನ್ನು ಹಿಡಿದ ಲೈವ್‌ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಧ್ಯರಾತ್ರಿ ಬೆಂಗಳೂರು ಪೊಲೀಸರು ಡೆಡ್ಲಿ ಚೇಸಿಂಗ್ ಮಾಡಿದ್ದು, ಆಡುಗೋಡಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಸಮಯ ಪ್ರಜ್ಞೆಯಿಂದಾಗಿ ಜೀವ ಉಳಿದಿದೆ. ಹಣ ಕೊಟ್ಟ ಮೇಲೂ ತೌಹಿದ್‌ನನ್ನು ಆರೋಪಿಗಳು ಬಿಡಲಿಲ್ಲ ಎಂದು ತಿಳಿದುಬಂದಿದ್ದು, ಈ ಹಿನ್ನೆಲೆ ಮಡಿವಾಳ ಪೊಲೀಸ್‌ ಠಾಣೆಗೆ ತಡರಾತ್ರಿ ದೂರು ನೀಡಲು ಕುಟುಂಬ ಆಗಮಿಸಿತ್ತು. ಆದರೆ, ಅಷ್ಟರಲ್ಲಾಗಲೇ ಆರೋಪಿಗಳನ್ನು ಚೇಸ್‌ ಮಾಡಿದ್ದ ಇನ್ಸೆಪೆಕ್ಟರ್‌ ಹಿಡಿದಿದ್ದರು ಎಂದು ತಿಳಿದುಬಂದಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!