ಚಿನ್ನದ ಮೇಲಿನ ವ್ಯಾಮೋಹಕ್ಕೆ  ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

ಚಿನ್ನದ ಮೇಲಿನ ವ್ಯಾಮೋಹಕ್ಕೆ ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

Published : Oct 23, 2022, 02:47 PM ISTUpdated : Oct 23, 2022, 02:48 PM IST

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಶಾಂತಿನಗರದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ಇಂಟರೆಸ್ಟಿಂಗ್ ತಿರುವು ಪಡೆದಿದ್ದು, ಪಕ್ಕದ ಮನೆಯವರು ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾರೆ.

ಶಾಂತಿನಗರದಲ್ಲಿ ಮನೆಯೊಳಗೆ ಮಂಚದ ಮೇಲೆ ಮಲಗಿದ್ದ ವೃದ್ಧೆಯ  ಕೊಲೆ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 74 ವರ್ಷದ ಗೀತಾ ಎಂಬ ವೃದ್ಧೆಯನ್ನು ಪಕ್ಕದ ಮನೆಯವರೇ ಆದ 70 ವರ್ಷದ ಶಾಂತಾಬಾಯಿ ಹಾಗೂ ಆಕೆಯ 47 ವರ್ಷದ ಮಗ ಆನಂದ್ ಕಿರಣ್ ಶಿಂಧೆ ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿರುವುದು ಈಗ ಬಯಲಾಗಿದೆ. ಈ ಇಬ್ಬರು ವೃದ್ಧೆಯ ಬಳಿ ಇದ್ದ ಚಿನ್ನವನ್ನು ಕೇಳಿದ್ದು, ಆದ್ರೆ ಆಕೆ ನಿರಾಕರಿಸಿದಾಗ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more