ಚಿನ್ನದ ಮೇಲಿನ ವ್ಯಾಮೋಹಕ್ಕೆ  ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

ಚಿನ್ನದ ಮೇಲಿನ ವ್ಯಾಮೋಹಕ್ಕೆ ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

Published : Oct 23, 2022, 02:47 PM ISTUpdated : Oct 23, 2022, 02:48 PM IST

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಶಾಂತಿನಗರದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ಇಂಟರೆಸ್ಟಿಂಗ್ ತಿರುವು ಪಡೆದಿದ್ದು, ಪಕ್ಕದ ಮನೆಯವರು ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾರೆ.

ಶಾಂತಿನಗರದಲ್ಲಿ ಮನೆಯೊಳಗೆ ಮಂಚದ ಮೇಲೆ ಮಲಗಿದ್ದ ವೃದ್ಧೆಯ  ಕೊಲೆ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 74 ವರ್ಷದ ಗೀತಾ ಎಂಬ ವೃದ್ಧೆಯನ್ನು ಪಕ್ಕದ ಮನೆಯವರೇ ಆದ 70 ವರ್ಷದ ಶಾಂತಾಬಾಯಿ ಹಾಗೂ ಆಕೆಯ 47 ವರ್ಷದ ಮಗ ಆನಂದ್ ಕಿರಣ್ ಶಿಂಧೆ ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿರುವುದು ಈಗ ಬಯಲಾಗಿದೆ. ಈ ಇಬ್ಬರು ವೃದ್ಧೆಯ ಬಳಿ ಇದ್ದ ಚಿನ್ನವನ್ನು ಕೇಳಿದ್ದು, ಆದ್ರೆ ಆಕೆ ನಿರಾಕರಿಸಿದಾಗ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
Read more