ಚಿನ್ನದ ಮೇಲಿನ ವ್ಯಾಮೋಹಕ್ಕೆ  ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

ಚಿನ್ನದ ಮೇಲಿನ ವ್ಯಾಮೋಹಕ್ಕೆ ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

Published : Oct 23, 2022, 02:47 PM ISTUpdated : Oct 23, 2022, 02:48 PM IST

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಶಾಂತಿನಗರದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ಇಂಟರೆಸ್ಟಿಂಗ್ ತಿರುವು ಪಡೆದಿದ್ದು, ಪಕ್ಕದ ಮನೆಯವರು ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾರೆ.

ಶಾಂತಿನಗರದಲ್ಲಿ ಮನೆಯೊಳಗೆ ಮಂಚದ ಮೇಲೆ ಮಲಗಿದ್ದ ವೃದ್ಧೆಯ  ಕೊಲೆ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 74 ವರ್ಷದ ಗೀತಾ ಎಂಬ ವೃದ್ಧೆಯನ್ನು ಪಕ್ಕದ ಮನೆಯವರೇ ಆದ 70 ವರ್ಷದ ಶಾಂತಾಬಾಯಿ ಹಾಗೂ ಆಕೆಯ 47 ವರ್ಷದ ಮಗ ಆನಂದ್ ಕಿರಣ್ ಶಿಂಧೆ ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿರುವುದು ಈಗ ಬಯಲಾಗಿದೆ. ಈ ಇಬ್ಬರು ವೃದ್ಧೆಯ ಬಳಿ ಇದ್ದ ಚಿನ್ನವನ್ನು ಕೇಳಿದ್ದು, ಆದ್ರೆ ಆಕೆ ನಿರಾಕರಿಸಿದಾಗ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more