ಚಿನ್ನದ ಮೇಲಿನ ವ್ಯಾಮೋಹಕ್ಕೆ  ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

ಚಿನ್ನದ ಮೇಲಿನ ವ್ಯಾಮೋಹಕ್ಕೆ ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

Published : Oct 23, 2022, 02:47 PM ISTUpdated : Oct 23, 2022, 02:48 PM IST

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಶಾಂತಿನಗರದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ಇಂಟರೆಸ್ಟಿಂಗ್ ತಿರುವು ಪಡೆದಿದ್ದು, ಪಕ್ಕದ ಮನೆಯವರು ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾರೆ.

ಶಾಂತಿನಗರದಲ್ಲಿ ಮನೆಯೊಳಗೆ ಮಂಚದ ಮೇಲೆ ಮಲಗಿದ್ದ ವೃದ್ಧೆಯ  ಕೊಲೆ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 74 ವರ್ಷದ ಗೀತಾ ಎಂಬ ವೃದ್ಧೆಯನ್ನು ಪಕ್ಕದ ಮನೆಯವರೇ ಆದ 70 ವರ್ಷದ ಶಾಂತಾಬಾಯಿ ಹಾಗೂ ಆಕೆಯ 47 ವರ್ಷದ ಮಗ ಆನಂದ್ ಕಿರಣ್ ಶಿಂಧೆ ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿರುವುದು ಈಗ ಬಯಲಾಗಿದೆ. ಈ ಇಬ್ಬರು ವೃದ್ಧೆಯ ಬಳಿ ಇದ್ದ ಚಿನ್ನವನ್ನು ಕೇಳಿದ್ದು, ಆದ್ರೆ ಆಕೆ ನಿರಾಕರಿಸಿದಾಗ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more