ಚಿನ್ನದ ಮೇಲಿನ ವ್ಯಾಮೋಹಕ್ಕೆ  ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

ಚಿನ್ನದ ಮೇಲಿನ ವ್ಯಾಮೋಹಕ್ಕೆ ವೃದ್ಧೆ ಬಲಿ: ಪಕ್ಕದ ಮನೆಯ ತಾಯಿ-ಮಗನಿಂದ ಕೃತ್ಯ

Published : Oct 23, 2022, 02:47 PM ISTUpdated : Oct 23, 2022, 02:48 PM IST

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಶಾಂತಿನಗರದಲ್ಲಿ ನಡೆದ ವೃದ್ಧೆಯ ಕೊಲೆ ಪ್ರಕರಣ ಇಂಟರೆಸ್ಟಿಂಗ್ ತಿರುವು ಪಡೆದಿದ್ದು, ಪಕ್ಕದ ಮನೆಯವರು ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿದ್ದಾರೆ.

ಶಾಂತಿನಗರದಲ್ಲಿ ಮನೆಯೊಳಗೆ ಮಂಚದ ಮೇಲೆ ಮಲಗಿದ್ದ ವೃದ್ಧೆಯ  ಕೊಲೆ ಪ್ರಕರಣ ಜನರನ್ನು ಬೆಚ್ಚಿ ಬೀಳಿಸಿತ್ತು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ 74 ವರ್ಷದ ಗೀತಾ ಎಂಬ ವೃದ್ಧೆಯನ್ನು ಪಕ್ಕದ ಮನೆಯವರೇ ಆದ 70 ವರ್ಷದ ಶಾಂತಾಬಾಯಿ ಹಾಗೂ ಆಕೆಯ 47 ವರ್ಷದ ಮಗ ಆನಂದ್ ಕಿರಣ್ ಶಿಂಧೆ ಖಾರದ ಪುಡಿ ಎರಚಿ ಚಿನ್ನಕ್ಕಾಗಿ ಕೊಲೆ ಮಾಡಿರುವುದು ಈಗ ಬಯಲಾಗಿದೆ. ಈ ಇಬ್ಬರು ವೃದ್ಧೆಯ ಬಳಿ ಇದ್ದ ಚಿನ್ನವನ್ನು ಕೇಳಿದ್ದು, ಆದ್ರೆ ಆಕೆ ನಿರಾಕರಿಸಿದಾಗ ಕೊಲೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
Read more