ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

Published : Apr 02, 2024, 09:59 PM ISTUpdated : Apr 02, 2024, 10:00 PM IST

ಬದುಕು ಕಟ್ಟಿಕೊಳ್ಳಲು ಎರಡು ಮಕ್ಕಳೊಂದಿಗೆ ಬೆಂಗಳೂರಿಗೆ ಆಗಮಿಸಿದ ಈಕೆ, ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಳು. ಈ ವೇಳೆ ಪರಿಚಯವಾದನೊಬ್ಬನ ಜೊತೆ ಆತ್ಮೀಯವಾಗುತ್ತಿದ್ದಂತೆ ಮದುವೆ ಪ್ರಪೋಸಲ್  ನಿರಾಕರಿಸಿ ಕೊಲೆಯಾಗಿ ಹೋಗಿದ್ದಾಳೆ.

ಬೆಂಗಳೂರು(ಏ.02) ಕೋಲ್ಕತಾದಿಂದ ತನ್ನ ಇಬ್ಬರು ಮಕ್ಕಳೊಂದಿಗೆ 42 ವರ್ಷದ ಫರೀದಾ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡು ಕೆಲದಲ್ಲಿ ಮಗ್ನಳಾಗಿದ್ದಳು. ಈ ವೇಳೆ ಪರಿಚಯವಾಗಿದ್ದವನೇ ಗಿರೀಶ್ ಅಲಿಯಾಸ್ ರೆಹಾನ್ ಅಹಮ್ಮದ್. ಗಂಡನ ನಿಧನದ ಬಳಿಕ ಬೆಂಗಳೂರಿಗೆ ಆಗಮಿಸಿದ ಫರೀದಾಗೆ ಬೆಂಗಳೂರಲ್ಲಿ ರೆಹಾನ್ ಅಹಮ್ಮದ್ ಜೊತೆ ಪ್ರೀತಿ ಶುರುವಾಗಿದೆ. ಆದರೆ ಇದಕ್ಕಿದ್ದಂತೆ ಜಯನಗರದ ಪಾರ್ಕ್ ಬಳಿ ಇದೇ ರೆಹಾನ್ ಅಹಮ್ಮದ್‌ನಿಂದ ಕೊಲೆಯಾಗಿದ್ದಾಳೆ. ಅಷ್ಟಕ್ಕೂ ಪ್ರೀತಿಯಲ್ಲಿ ಬಿದ್ದಿದ್ದ ಫರೀದಾಳು ಕೊಲೆಯಾಗಿದ್ದೇಕೆ?
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more