ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

Published : Apr 02, 2024, 09:59 PM ISTUpdated : Apr 02, 2024, 10:00 PM IST

ಬದುಕು ಕಟ್ಟಿಕೊಳ್ಳಲು ಎರಡು ಮಕ್ಕಳೊಂದಿಗೆ ಬೆಂಗಳೂರಿಗೆ ಆಗಮಿಸಿದ ಈಕೆ, ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಳು. ಈ ವೇಳೆ ಪರಿಚಯವಾದನೊಬ್ಬನ ಜೊತೆ ಆತ್ಮೀಯವಾಗುತ್ತಿದ್ದಂತೆ ಮದುವೆ ಪ್ರಪೋಸಲ್  ನಿರಾಕರಿಸಿ ಕೊಲೆಯಾಗಿ ಹೋಗಿದ್ದಾಳೆ.

ಬೆಂಗಳೂರು(ಏ.02) ಕೋಲ್ಕತಾದಿಂದ ತನ್ನ ಇಬ್ಬರು ಮಕ್ಕಳೊಂದಿಗೆ 42 ವರ್ಷದ ಫರೀದಾ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡು ಕೆಲದಲ್ಲಿ ಮಗ್ನಳಾಗಿದ್ದಳು. ಈ ವೇಳೆ ಪರಿಚಯವಾಗಿದ್ದವನೇ ಗಿರೀಶ್ ಅಲಿಯಾಸ್ ರೆಹಾನ್ ಅಹಮ್ಮದ್. ಗಂಡನ ನಿಧನದ ಬಳಿಕ ಬೆಂಗಳೂರಿಗೆ ಆಗಮಿಸಿದ ಫರೀದಾಗೆ ಬೆಂಗಳೂರಲ್ಲಿ ರೆಹಾನ್ ಅಹಮ್ಮದ್ ಜೊತೆ ಪ್ರೀತಿ ಶುರುವಾಗಿದೆ. ಆದರೆ ಇದಕ್ಕಿದ್ದಂತೆ ಜಯನಗರದ ಪಾರ್ಕ್ ಬಳಿ ಇದೇ ರೆಹಾನ್ ಅಹಮ್ಮದ್‌ನಿಂದ ಕೊಲೆಯಾಗಿದ್ದಾಳೆ. ಅಷ್ಟಕ್ಕೂ ಪ್ರೀತಿಯಲ್ಲಿ ಬಿದ್ದಿದ್ದ ಫರೀದಾಳು ಕೊಲೆಯಾಗಿದ್ದೇಕೆ?
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more