ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

Published : Apr 02, 2024, 09:59 PM ISTUpdated : Apr 02, 2024, 10:00 PM IST

ಬದುಕು ಕಟ್ಟಿಕೊಳ್ಳಲು ಎರಡು ಮಕ್ಕಳೊಂದಿಗೆ ಬೆಂಗಳೂರಿಗೆ ಆಗಮಿಸಿದ ಈಕೆ, ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಳು. ಈ ವೇಳೆ ಪರಿಚಯವಾದನೊಬ್ಬನ ಜೊತೆ ಆತ್ಮೀಯವಾಗುತ್ತಿದ್ದಂತೆ ಮದುವೆ ಪ್ರಪೋಸಲ್  ನಿರಾಕರಿಸಿ ಕೊಲೆಯಾಗಿ ಹೋಗಿದ್ದಾಳೆ.

ಬೆಂಗಳೂರು(ಏ.02) ಕೋಲ್ಕತಾದಿಂದ ತನ್ನ ಇಬ್ಬರು ಮಕ್ಕಳೊಂದಿಗೆ 42 ವರ್ಷದ ಫರೀದಾ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡು ಕೆಲದಲ್ಲಿ ಮಗ್ನಳಾಗಿದ್ದಳು. ಈ ವೇಳೆ ಪರಿಚಯವಾಗಿದ್ದವನೇ ಗಿರೀಶ್ ಅಲಿಯಾಸ್ ರೆಹಾನ್ ಅಹಮ್ಮದ್. ಗಂಡನ ನಿಧನದ ಬಳಿಕ ಬೆಂಗಳೂರಿಗೆ ಆಗಮಿಸಿದ ಫರೀದಾಗೆ ಬೆಂಗಳೂರಲ್ಲಿ ರೆಹಾನ್ ಅಹಮ್ಮದ್ ಜೊತೆ ಪ್ರೀತಿ ಶುರುವಾಗಿದೆ. ಆದರೆ ಇದಕ್ಕಿದ್ದಂತೆ ಜಯನಗರದ ಪಾರ್ಕ್ ಬಳಿ ಇದೇ ರೆಹಾನ್ ಅಹಮ್ಮದ್‌ನಿಂದ ಕೊಲೆಯಾಗಿದ್ದಾಳೆ. ಅಷ್ಟಕ್ಕೂ ಪ್ರೀತಿಯಲ್ಲಿ ಬಿದ್ದಿದ್ದ ಫರೀದಾಳು ಕೊಲೆಯಾಗಿದ್ದೇಕೆ?
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more