ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

Published : Apr 02, 2024, 09:59 PM ISTUpdated : Apr 02, 2024, 10:00 PM IST

ಬದುಕು ಕಟ್ಟಿಕೊಳ್ಳಲು ಎರಡು ಮಕ್ಕಳೊಂದಿಗೆ ಬೆಂಗಳೂರಿಗೆ ಆಗಮಿಸಿದ ಈಕೆ, ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಳು. ಈ ವೇಳೆ ಪರಿಚಯವಾದನೊಬ್ಬನ ಜೊತೆ ಆತ್ಮೀಯವಾಗುತ್ತಿದ್ದಂತೆ ಮದುವೆ ಪ್ರಪೋಸಲ್  ನಿರಾಕರಿಸಿ ಕೊಲೆಯಾಗಿ ಹೋಗಿದ್ದಾಳೆ.

ಬೆಂಗಳೂರು(ಏ.02) ಕೋಲ್ಕತಾದಿಂದ ತನ್ನ ಇಬ್ಬರು ಮಕ್ಕಳೊಂದಿಗೆ 42 ವರ್ಷದ ಫರೀದಾ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡು ಕೆಲದಲ್ಲಿ ಮಗ್ನಳಾಗಿದ್ದಳು. ಈ ವೇಳೆ ಪರಿಚಯವಾಗಿದ್ದವನೇ ಗಿರೀಶ್ ಅಲಿಯಾಸ್ ರೆಹಾನ್ ಅಹಮ್ಮದ್. ಗಂಡನ ನಿಧನದ ಬಳಿಕ ಬೆಂಗಳೂರಿಗೆ ಆಗಮಿಸಿದ ಫರೀದಾಗೆ ಬೆಂಗಳೂರಲ್ಲಿ ರೆಹಾನ್ ಅಹಮ್ಮದ್ ಜೊತೆ ಪ್ರೀತಿ ಶುರುವಾಗಿದೆ. ಆದರೆ ಇದಕ್ಕಿದ್ದಂತೆ ಜಯನಗರದ ಪಾರ್ಕ್ ಬಳಿ ಇದೇ ರೆಹಾನ್ ಅಹಮ್ಮದ್‌ನಿಂದ ಕೊಲೆಯಾಗಿದ್ದಾಳೆ. ಅಷ್ಟಕ್ಕೂ ಪ್ರೀತಿಯಲ್ಲಿ ಬಿದ್ದಿದ್ದ ಫರೀದಾಳು ಕೊಲೆಯಾಗಿದ್ದೇಕೆ?
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more