ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

ಪ್ರೇಮಿಗೆ ಹೇಳಿದಳು ಮದುವೆಯಾಗಲ್ಲ ಐ ಆ್ಯಮ್ ಸಾರಿ, ಅವಳೆದೆಗೆ ಚುಚ್ಚೇ ಬಿಟ್ಟ 16 ಬಾರಿ!

Published : Apr 02, 2024, 09:59 PM ISTUpdated : Apr 02, 2024, 10:00 PM IST

ಬದುಕು ಕಟ್ಟಿಕೊಳ್ಳಲು ಎರಡು ಮಕ್ಕಳೊಂದಿಗೆ ಬೆಂಗಳೂರಿಗೆ ಆಗಮಿಸಿದ ಈಕೆ, ಕಷ್ಟಪಟ್ಟು ದುಡಿದು ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಳು. ಈ ವೇಳೆ ಪರಿಚಯವಾದನೊಬ್ಬನ ಜೊತೆ ಆತ್ಮೀಯವಾಗುತ್ತಿದ್ದಂತೆ ಮದುವೆ ಪ್ರಪೋಸಲ್  ನಿರಾಕರಿಸಿ ಕೊಲೆಯಾಗಿ ಹೋಗಿದ್ದಾಳೆ.

ಬೆಂಗಳೂರು(ಏ.02) ಕೋಲ್ಕತಾದಿಂದ ತನ್ನ ಇಬ್ಬರು ಮಕ್ಕಳೊಂದಿಗೆ 42 ವರ್ಷದ ಫರೀದಾ ಬೆಂಗಳೂರಿಗೆ ಆಗಮಿಸಿದ್ದಳು. ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡು ಕೆಲದಲ್ಲಿ ಮಗ್ನಳಾಗಿದ್ದಳು. ಈ ವೇಳೆ ಪರಿಚಯವಾಗಿದ್ದವನೇ ಗಿರೀಶ್ ಅಲಿಯಾಸ್ ರೆಹಾನ್ ಅಹಮ್ಮದ್. ಗಂಡನ ನಿಧನದ ಬಳಿಕ ಬೆಂಗಳೂರಿಗೆ ಆಗಮಿಸಿದ ಫರೀದಾಗೆ ಬೆಂಗಳೂರಲ್ಲಿ ರೆಹಾನ್ ಅಹಮ್ಮದ್ ಜೊತೆ ಪ್ರೀತಿ ಶುರುವಾಗಿದೆ. ಆದರೆ ಇದಕ್ಕಿದ್ದಂತೆ ಜಯನಗರದ ಪಾರ್ಕ್ ಬಳಿ ಇದೇ ರೆಹಾನ್ ಅಹಮ್ಮದ್‌ನಿಂದ ಕೊಲೆಯಾಗಿದ್ದಾಳೆ. ಅಷ್ಟಕ್ಕೂ ಪ್ರೀತಿಯಲ್ಲಿ ಬಿದ್ದಿದ್ದ ಫರೀದಾಳು ಕೊಲೆಯಾಗಿದ್ದೇಕೆ?
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more