ಸ್ಫೋಟಕ ದಾಖಲೆಯೊಂದಿಗೆ ಮತ್ತೊಂದು ಹಗರಣ ಬಯಲು: ನಾಗೇಂದ್ರ, ದದ್ದಲ್ ಆಯ್ತು? ಮುಂದೆ ಯಾರು ಅಂತೀರಾ?

ಸ್ಫೋಟಕ ದಾಖಲೆಯೊಂದಿಗೆ ಮತ್ತೊಂದು ಹಗರಣ ಬಯಲು: ನಾಗೇಂದ್ರ, ದದ್ದಲ್ ಆಯ್ತು? ಮುಂದೆ ಯಾರು ಅಂತೀರಾ?

Published : Jul 21, 2024, 01:24 PM ISTUpdated : Jul 21, 2024, 02:06 PM IST

ಎಂಎಲ್ಎ ರಕ್ಷಣೆಗೆ ನಿಂತೀದಿಯಾ ಸಿದ್ದರಾಮಯ್ಯ ಸರ್ಕಾರ..? 
ತನಿಖೆಗೆ ಗ್ರೀನ್ ಸಿಗ್ನಲ್ ಕೊಟ್ರೆ ಅರೆಸ್ಟ್ ಆಗ್ತಾರಾ ಎಂಎಲ್ಎ..?
ನಾಲ್ಕು ತಿಂಗಳಾದರೂ ಅನುಮತಿ ಕೊಡದ ರಾಜ್ಯ ಸರ್ಕಾರ..?  

ಕಾಂಗ್ರೆಸ್‌ ಸರ್ಕಾರದ (Congress government) ಮತ್ತೊಬ್ಬ ಶಾಸಕರೊಬ್ಬರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ. ಸ್ಪೋಟಕ ದಾಖಲೆಗಳೊಂದಿಗೆ ಸುದ್ದಿ ಬ್ರೇಕ್‌ ಮಾಡಲಾಗಿದೆ. ಕೋಮುಲ್ ಸಂಸ್ಥೆಯಲ್ಲಿ(Komul hiring scam) ನಡೆದ ಅತಿದೊಡ್ಡ ಭ್ರಷ್ಟಚಾರ ಇದಾಗಿದೆ. ಮಾಲೂರು ಶಾಸಕ ಕೆ.ವೈ. ನಂಜೇಗೌಡರ (KY Nanjegowda) ಮೇಲಿದೆ ಗಂಭೀರ ಆರೋಪ ಕೇಳಿಬಂದಿದೆ. 75 ಹುದ್ದೆಗಳಿಗೆ ನಡೆದ ಪರೀಕ್ಷೆಯಲ್ಲಿ ನಡೆದಿದೆ ಬಿಗ್ ಗೋಲ್ ಮಾಲ್ ನಡೆದಿದೆ. ಕೋಟಿ ಕೋಟಿ ಹಣ ಪಡೆದು ಅನರ್ಹರಿಗೆ ನೇಮಕಾತಿ ಕೊಟ್ಟ ಆರೋಪ ಕೇಳಿಬಂದಿದೆ. ಕೇಂದ್ರದ ತನಿಖಾ ಸಂಸ್ಥೆಗಳೇ ಬಯಲು ಪ್ರಕರಣವನ್ನು ಮಾಡಿವೆ. ಅಕ್ರಮ ಭೂ ಮಂಜೂರಾತಿ ಪ್ರಕರಣದಲ್ಲಿ ದಾಳಿ ಮಾಡಿದ್ದ ಇಡಿ, ಶಾಸಕ ನಂಜೇಗೌಡ ಸೇರಿ ಹಲವರ ನಿವಾಸದ ಮೇಲೆ ದಾಳಿ ಮಾಡಿದೆ. ಇಡಿ ದಾಳಿ ವೇಳೆ ಕೋಮುಲ್ ನೇಮಕಾತಿಯ ಹಗರಣ ಪತ್ತೆಯಾಗಿದ್ದು, ಅನರ್ಹರ ನೇಮಕಾತಿ ಬಗ್ಗೆ ಸ್ಪಷ್ಟ ದಾಖಲೆಗಳು ಇಡಿಗೆ ಲಭ್ಯವಾಗಿವೆ. ನೇಮಕಾತಿ ಹಗರಣದಲ್ಲಿ ಹಲವರು ಹಣ ಪಡೆದ ಬಗ್ಗೆ ಮಾಹಿತಿ ಇದೆ. ದಾಳಿಯಲ್ಲಿ ಪತ್ತೆಯಾದ ಅಂಶಗಳನ್ನ ಲೋಕಾಯುಕ್ತ ಗಮನಕ್ಕೆ ಇಡಿ ತಂದಿದೆ. ಲೋಕಾಯುಕ್ತ ಮಹಾನಿರ್ದೇಶಕರಿಗೆ ಇಡಿ ಅಧಿಕಾರಿಗಳು ಪತ್ರ ಬರೆದಿದ್ದು, ಮಾರ್ಚ್ 3- 2024 ರಂದು ಲೋಕಾಯುಕ್ತ(Lokayukta) ಸಂಸ್ಥೆಗೆ ಪತ್ರ ಬರೆಯಲಾಗಿದೆ.  ಇಡಿ ವರದಿ ಆಧರಿಸಿ ತನಿಖೆ ಮಾಡಲು ರಾಜ್ಯ ಸರ್ಕಾರದ ನಿರ್ದೇಶನವನ್ನು ಲೋಕಾಯುಕ್ತ ಸಂಸ್ಥೆ ಕೋರಿದೆ. ಭ್ರಷ್ಟಚಾರ ನಿಯಂತ್ರಣ ಕಾಯ್ದೆಯಡಿ ಎಫ್ಎಆರ್ ದಾಖಲಿಸಿಕೊಳ್ಳಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಶಾಸಕರು ಸೇರಿ ಸರ್ಕಾರಿ ಅಧಿಕಾರಿಗಳ ಭಾಗಿ ಹಿನ್ನೆಲೆ ತನಿಖೆಯ ಅನುಮತಿಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಇದನ್ನೂ ವೀಕ್ಷಿಸಿ:  ದರ್ಶನ್‌ಗೆ ಮುಳುವಾಗುತ್ತಾ ಮತ್ತೊಂದು ಸಾಕ್ಷಿ? ಶವ ಬಿಸಾಕಿದ ಬಳಿಕ ಸ್ನೇಹಿತನ ಬಳಿ ಕಥೆ ಹೇಳಿದ್ದ ಆರೋಪಿ!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!