ಕೋರಮಂಗಲ ಅಪಘಾತ: ತಪ್ಪಿತ್ತು 2 ದುರಂತ, ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲು!

ಕೋರಮಂಗಲ ಅಪಘಾತ: ತಪ್ಪಿತ್ತು 2 ದುರಂತ, ತನಿಖೆಯಲ್ಲಿ ಸ್ಫೋಟಕ ಸತ್ಯ ಬಯಲು!

Published : Sep 01, 2021, 11:09 AM ISTUpdated : Sep 01, 2021, 11:14 AM IST

ಕೋರಮಂಗಲದ ಬಳಿ ಕಾರು ಅಪಘಾತ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಸ್ಫೋಟಕ ಸತ್ಯ ಹೊರ ಬಿದ್ದಿದೆ. ಈ ಕಾರು ಅಪಘಾತಕ್ಕೂ ಮುನ್ನ ಇನ್ನೂ ಎರಡು ದುರಂತಗಳು ತಪ್ಪಿವೆ. 

 

ಬೆಂಗಳೂರು(ಸೆ.01) ಕೋರಮಂಗಲದ ಬಳಿ ಕಾರು ಅಪಘಾತ ಪ್ರಕರಣದಲ್ಲಿ ಪೊಲೀಸರ ತನಿಖೆಯಲ್ಲಿ ಸ್ಫೋಟಕ ಸತ್ಯ ಹೊರ ಬಿದ್ದಿದೆ. ಈ ಕಾರು ಅಪಘಾತಕ್ಕೂ ಮುನ್ನ ಇನ್ನೂ ಎರಡು ದುರಂತಗಳು ತಪ್ಪಿವೆ. 

ಹೌದು ಈ ಭೀಕರ ಅಪಘಾತಕ್ಕೂ ಮುನ್ನ ಎರಡು ಅಪಘಾತಗಳಾಗುವುದು ಕೂದಲೆಳೆಯಲ್ಲಿ ತಪ್ಪಿ, ಕಾರಿನಲ್ಲಿದ್ದವರು ಪಾರಾಗಿದ್ದರು. ಒಬ್ಬ ಅಮಾಯಕ ಹಾಗೂ ಪೊಲೀಸೊಬ್ಬರು ಅಪಾಯದಿಂದ ಪಾರಾಗಿದ್ದರು. ಈ ಕಾರು ಬಹಳ ವೇಗವಾಗಿ ಬರುತ್ತಿರುವುದನ್ನು ಕಂಡು ಇಬ್ಬರೂ ಪಕ್ಕಕ್ಕೆ ಸರಿದಿದ್ದರೆನ್ನಲಾಗಿದೆ.

ಇನ್ನು ಯುವಕರು ಜಿಗ್‌ ಜಾಗ್‌ ಮಾದರಿಯಲ್ಲಿ ಕಾರು ಚಲಾಯಿಸಿ ಮೋಜು ಮಸ್ತಿಯಲ್ಲಿ ತೊಡಗಿದ್ದು, ಸೋನಿ ವರ್ಲ್ಡ್‌ ಸಿಗ್ನಲ್ ಬಳಿ ಝೊಮ್ಯಾಟೋ ಡೆಲಿವರಿ ಬಾಯ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದ. ಈ ವೇಳೆ ಪೊಲೀಸರು ಕಾರಿನಲ್ಲಿದ್ದವರಿಗೆ ಎಚ್ಚರಿಸಿದ್ದು, ಆಇಸದ ಯುವಕರು ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ್ದರೆನ್ನಲಾಗಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!