ಕೋರಮಂಗಲ ಅಪಘಾತ: ಜಾಲಿರೈಡ್‌ಗೂ ಮುನ್ನ ನಡೆದಿತ್ತು ಭರ್ಜರಿ ಪಾರ್ಟಿ?

ಕೋರಮಂಗಲ ಅಪಘಾತ: ಜಾಲಿರೈಡ್‌ಗೂ ಮುನ್ನ ನಡೆದಿತ್ತು ಭರ್ಜರಿ ಪಾರ್ಟಿ?

Published : Sep 01, 2021, 12:26 PM IST

ಕೋರಮಂಗಲ ಅಪಘಾತ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸದ್ಯ ಈ ಅಪಘಾತದ ತನಿಖೆ ವೇಳೆ ಅನೆಕ ವಿಚಾರಗಳು ಹೊರಬೀಳಲಾರಂಭಿಸಿವೆ. ಹೌದು ಕಾರು ಹತ್ತುವ ಮುನ್ನ ಬಿಂದು ಹಾಗೂ ಇಷಿತಾ ಪಾರ್ಟಿಗೆ ರೆಡಿಯಾಗಿದ್ದರು. ಸೋನಿ ವರ್ಲ್ಡ್‌ ರಸ್ತೆ ಮೂಲಕ ಹೈಫೈ ಮದ್ಯದಂಗಡಿಗೆ ಹೋಗಿದ್ದಾರೆನ್ನಲಾಗಿದೆ.

ಬೆಂಗಳೂರು(ಸೆ.01) ಕೋರಮಂಗಲ ಅಪಘಾತ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಸದ್ಯ ಈ ಅಪಘಾತದ ತನಿಖೆ ವೇಳೆ ಅನೆಕ ವಿಚಾರಗಳು ಹೊರಬೀಳಲಾರಂಭಿಸಿವೆ. ಹೌದು ಕಾರು ಹತ್ತುವ ಮುನ್ನ ಬಿಂದು ಹಾಗೂ ಇಷಿತಾ ಪಾರ್ಟಿಗೆ ರೆಡಿಯಾಗಿದ್ದರು. ಸೋನಿ ವರ್ಲ್ಡ್‌ ರಸ್ತೆ ಮೂಲಕ ಹೈಫೈ ಮದ್ಯದಂಗಡಿಗೆ ಹೋಗಿದ್ದಾರೆನ್ನಲಾಗಿದೆ.

ಇನ್ನು ಮದ್ಯದಂಗಡಿಗೆ ತೆರಳಿ ಅಲ್ಲಿ ರಾತ್ರಿ 08.40 ರಿಂದ 08.44ರವರೆಗೆ ಮದ್ಯ ಖರೀದಿಸಿ ಬಂದಿದ್ದರು. ಬಳಿಕ ಅಲ್ಲೇ ಪಕ್ಕದಲ್ಲಿದ್ದ ಪಬ್‌ಗೂ ತೆರಳಿದ್ದಾಋಎ. ಆದರೆ ಅಲ್ಲಿ ನವೀಕರಣ ಕೆಲಸ ನಡೆಯುತ್ತಿದ್ದರಿಂದ ಮರಳಿದ್ದರು. ಇದಾದ ಬಳಿಕ ಕರುಣ್ ಬಂದು ಪಿಕ್ ಮಾಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದೆಲ್ಲವನ್ನೂ ಗಮನಿಸಿದರೆ ಜಾಲಿರೈಡ್‌ಗೂ ಮುನ್ನ ಯುವಕರು ಪಾರ್ಟಿ ನಡೆಸಿದ್ದರೆಂಬ ಶಂಕೆ ವ್ಯಕ್ತವಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?