ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

Published : Aug 31, 2021, 05:30 PM IST

* ಬೆಂಗಳೂರಿನಲ್ಲಿ ಭೀಕರ ಅಪಘಾತ
*  ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು.
* ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ.
* ಬೆಂಗಳೂರಿನಲ್ಲಿಯೇ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದಿದ್ದ ಬಿಂದು

ಬೆಂಗಳೂರು(ಆ.31): ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ತಮಿಳುನಾಡಿನ ಶಾಸಕರ ಪುತ್ರ ಬಲಿಯಾಗಿದ್ದಾರೆ. ಬಿಂದು ತಂದೆ ಚಂದ್ರಶೇಖರ್ ಮಾತಯನಾಡಿದ್ದಾರೆ.

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಡೆಡ್ಲಿ ಆಕ್ಸಿಡೆಂಟ್ 7 ಮಂದಿಯನ್ನು ಬಲಿ ಪಡೆದಿದೆ. ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ. 4 ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು. ಸೀಟ್ ಬೆಲ್ಟ್ ಹಾಕದ ಕಾರಣ ಏರ್ ಬ್ಯಾಗ್ ಓಪನ್ ಆಗಿರಲಿಲ್ಲ. ಎರಡು ಟಯರ್‌ಗಳು ಚೂರು ಚೂರಾಗಿದೆ. ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ.  ತಂದೆ ತಾಯಿಗೆ ಬಿಂದು ಸುಳ್ಳು ಹೇಳಿದ್ದಳು. ಬೆಂಗಳೂರಿನಲ್ಲಿ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಳು .

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!