ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

Published : Aug 31, 2021, 05:30 PM IST

* ಬೆಂಗಳೂರಿನಲ್ಲಿ ಭೀಕರ ಅಪಘಾತ
*  ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು.
* ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ.
* ಬೆಂಗಳೂರಿನಲ್ಲಿಯೇ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದಿದ್ದ ಬಿಂದು

ಬೆಂಗಳೂರು(ಆ.31): ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ತಮಿಳುನಾಡಿನ ಶಾಸಕರ ಪುತ್ರ ಬಲಿಯಾಗಿದ್ದಾರೆ. ಬಿಂದು ತಂದೆ ಚಂದ್ರಶೇಖರ್ ಮಾತಯನಾಡಿದ್ದಾರೆ.

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಡೆಡ್ಲಿ ಆಕ್ಸಿಡೆಂಟ್ 7 ಮಂದಿಯನ್ನು ಬಲಿ ಪಡೆದಿದೆ. ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ. 4 ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು. ಸೀಟ್ ಬೆಲ್ಟ್ ಹಾಕದ ಕಾರಣ ಏರ್ ಬ್ಯಾಗ್ ಓಪನ್ ಆಗಿರಲಿಲ್ಲ. ಎರಡು ಟಯರ್‌ಗಳು ಚೂರು ಚೂರಾಗಿದೆ. ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ.  ತಂದೆ ತಾಯಿಗೆ ಬಿಂದು ಸುಳ್ಳು ಹೇಳಿದ್ದಳು. ಬೆಂಗಳೂರಿನಲ್ಲಿ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಳು .

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!