ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

ಬೆಂಗಳೂರಿನಲ್ಲಿದ್ದರೂ ಚೆನ್ನೈಗೆ ಹೋಗ್ತಿದ್ದೇನೆ ಎಂದು ಸುಳ್ಳು ಹೇಳಿದ್ದ ಬಿಂದು

Published : Aug 31, 2021, 05:30 PM IST

* ಬೆಂಗಳೂರಿನಲ್ಲಿ ಭೀಕರ ಅಪಘಾತ
*  ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು.
* ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ.
* ಬೆಂಗಳೂರಿನಲ್ಲಿಯೇ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದಿದ್ದ ಬಿಂದು

ಬೆಂಗಳೂರು(ಆ.31): ಬೆಂಗಳೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ ತಮಿಳುನಾಡಿನ ಶಾಸಕರ ಪುತ್ರ ಬಲಿಯಾಗಿದ್ದಾರೆ. ಬಿಂದು ತಂದೆ ಚಂದ್ರಶೇಖರ್ ಮಾತಯನಾಡಿದ್ದಾರೆ.

ಕೋರಮಂಗಲ ಅಪಘಾತ: ಶಾಸಕ ಪ್ರಕಾಶ್ ಭಾವಿ ಸೊಸೆ ಸಾವಿಗೆ ಟ್ವಿಸ್ಟ್!

ಡೆಡ್ಲಿ ಆಕ್ಸಿಡೆಂಟ್ 7 ಮಂದಿಯನ್ನು ಬಲಿ ಪಡೆದಿದೆ. ಅತಿಯಾದ ವೇಗ ಬಂದ ಕಾರಣ, ಹಾಗೂ ಸೀಟ್‌ ಬೆಲ್ಟ್ ಕೂಡಾ ಧರಿಸಿರಲಿಲ್ಲ. 4 ಜನ ಪ್ರಯಾಣಿಸುವ ಕಾರಿನಲ್ಲಿ 7 ಜನರು ಇದ್ದರು. ಸೀಟ್ ಬೆಲ್ಟ್ ಹಾಕದ ಕಾರಣ ಏರ್ ಬ್ಯಾಗ್ ಓಪನ್ ಆಗಿರಲಿಲ್ಲ. ಎರಡು ಟಯರ್‌ಗಳು ಚೂರು ಚೂರಾಗಿದೆ. ಯಾರೂ ಸೀಟ್ ಬೆಲ್ಟ್ ಹಾಕಿರಲಿಲ್ಲ.  ತಂದೆ ತಾಯಿಗೆ ಬಿಂದು ಸುಳ್ಳು ಹೇಳಿದ್ದಳು. ಬೆಂಗಳೂರಿನಲ್ಲಿ ಇದ್ದರೂ ಚೆನ್ನೈಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಳು .

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!