KSRTC ಬಸ್‌ನಲ್ಲೇ ಕಂಡಕ್ಟರ್  ‘ಕೈ’ ಕಿತಾಪತಿ, ಪೋಲಿಯಾಟಕ್ಕೆ ತಕ್ಕ ಶಾಸ್ತಿ!

KSRTC ಬಸ್‌ನಲ್ಲೇ ಕಂಡಕ್ಟರ್  ‘ಕೈ’ ಕಿತಾಪತಿ, ಪೋಲಿಯಾಟಕ್ಕೆ ತಕ್ಕ ಶಾಸ್ತಿ!

Published : Feb 17, 2020, 08:23 PM ISTUpdated : Feb 17, 2020, 08:36 PM IST

ಸಾರಿಗೆ ಬಸ್ ನಲ್ಲಿ ಕಂಡಕ್ಟರ್ ಕಿತಾಪತಿ/ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ನಿರ್ವಾಹಕ/ ಇದಾದ ಮೇಲೆ ಯುವತಿ ಪ್ರಿಯಕರನಿಂದ ಕಂಡಕ್ಟರ್ ಮೇಲೆ ಹಲ್ಲೆ/ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು/

ಬೆಂಗಳೂರು[ಫೆ. 17]  ಕೆಎಸ್ ಆರ್ ಟಿಸಿ ಬಸ್ ನಲ್ಲೇ ಕಂಡಕ್ಟರ್ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಮೇರೆ ಸುಬ್ರಮಣ್ಯ ನಗರ ಪೊಲೀಸರಿಂದ ಆರೋಪಿ  ಶಿಶುಹರಿ ಶಾಲುರ್ ಎಂಬ ನಿರ್ವಾಹಕನನ್ನು ಬಂಧಿಸಿಸ್ದಾರೆ. ಫೆ. 15ರಂದು ಬಸ್ ನಲ್ಲಿ ಸಂತ್ರಸ್ತೆ ತೆರಳುತ್ತಿದ್ದಳು. ಬಸ್ ನಲ್ಲಿ ಪಕ್ಕವೇ ಕುಳಿತಿದ್ದ ಕಂಡಕ್ಟರ್ ಕಿತಾಪತಿ ಮಾಡಿದ್ದ.

ವಿಚಾರವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಸಂತ್ರಸ್ತೆ ವಿಚಾರವನ್ನು ಪ್ರೊಯಕರನಿಗೂ ತಿಳಿಸಿದ್ದಳು.ವಿಚಾರ ಗೊತ್ತಾದ ಮೇಲೆ ಕಂಡಕ್ಟರ್ ಗೆ ಪ್ರಿಯಕರ ಮತ್ತು ಆತನ ಸ್ನೇಹಿತರು ಗೂಸಾ ನೀಡಿದ್ದರು.

ತನ್ನ ಮೇಲೆ ಹಲ್ಲೆಯಾಗಿದೆ ಎಂದು ಮೊದಲಿಗೆ ಕಂಡಕ್ಟರ್ ಸಂತ್ರಸ್ತೆಯ ಪ್ರಿಯಕರ ಚೇತನ್ ಹಾಗೂ ಆತನ ಗೆಳೆಯ ರ ವಿರುದ್ಧ ದೂರು ನೀಡಿದ್ದ. ಇದೇ ವೇಳೆ ಪೊಲೀಸ್ ಸ್ಟೇಶನ್ ಗೆ ಬಂದ ಸಂತ್ರಸ್ತೆ ಕಂಡಕ್ಟರ್ ಮೇಲೆ ದೂರು ಕೊಟ್ಟಿದ್ದಾರೆ. ಪೊಲೀಸರು ನಿರ್ವಾಹಕ ಮತ್ತು ಹಲ್ಲೆ ಮಾಡಿದ್ದ ಆರೋಪದ ಮೇಲೆ ಸಂತ್ರಸ್ತೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!