ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

ಹಾಡಹಗಲಲ್ಲೇ KSRTC ಡ್ರೈವರ್‌ ಕೊಲೆ: ಹವಾ ಮೇಂಟೇನ್ ಮಾಡಲು ಅಮಾಯಕನನ್ನ ಕೊಂದರು !

Published : May 24, 2023, 12:52 PM IST

ಕಲಬುರಗಿಯಲ್ಲಿ ರೌಡಿಗಳು ಬಸ್ ಡ್ರೈವರ ನಾಗಯ್ಯ ಸ್ವಾಮಿಯನ್ನು ಕೊಂದು ಹಾಕಿದ್ದಾರೆ. ಅದು ಕೂಡ ಹವಾ ಮೇಂಟೇನ್‌ ಮಾಡೋಕೆ ಎಂಬುದು ದುಃಖಕರ ಸಂಗತಿಯಾಗಿದೆ.

KSRTC ಡ್ರೈವರ್‌ ಅವನ ಬಸ್ ರೂಟ್ ಕಲಬುರಗಿ ಸಿಟಿಯಿಂದ ಮಿಣಜಗಿ. ಪ್ರತೀ ನಿತ್ಯ ತನ್ನ ಕೆಲಸವಾಯ್ತು. ತನ್ನ ಮನೆಯಾಯ್ತು ಅಂತ ಇದ್ದವನು. ಆದ್ರೆ ಅವತ್ತು ಊಟಕ್ಕೆ ಅಂತ ಬಸ್ ನಿಲ್ಲಿಸಿದವನು ಮತ್ತೆ ಆ ಬಸ್‌ನ ಸ್ಟಾರ್ಟ್ ಮಾಡಲೇ ಇಲ್ಲ. ಅವನನ್ನ ಹಂತಕರು ಕೊಂದು ಹಾಕಿದ್ರು. ಮಟಮಟ ಮಧ್ಯಾಹ್ನ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ಕೆಳಗಿಳಿದು ಹೋಗುತ್ತಿದ್ದವನನ್ನ ಗುಂಪೊಂದು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿತ್ತು. ಇನ್ನೂ ಇದೇ ಕೇಸ್ನ ತನಿಖೆಗಿಳಿದ ಪೊಲೀಸರಿಗೆ ಅವನನ್ನ ಕೊಂದವರು ಯಾರು? ಯಾತಕ್ಕಾಗಿ ಕೊಂದರು ಅನ್ನೋದನ್ನ ಪತ್ತೆ ಹಚ್ಚೋದೇ ಕಷ್ಟವಾಗಿಬಿಟ್ಟಿತ್ತು. ಬಳಿಕ ಹಂತಕರೇನೋ ಸಿಕ್ಕಿದ್ರು, ಅವರನ್ನೆಲ್ಲಾ ಎತ್ತಾಕೊಂಡು ಬಂದು ಪೊಲೀಸರು ವರ್ಕ್ ಕೂಡ ಮಾಡಿದ್ರು. ಯಾಕ್ರೋ ಬಸ್ ಡ್ರೈವರ್‌ನ ಕೊಂದ್ರಿ ಅಂತ ಕೇಳಿದ್ದಾರೆ. ಅದಕ್ಕೆ ಅವರು ಹೇಳಿರುವುದು ಹವಾ ಮೇಂಟೇನ್ ಮಾಡೋಕೆ ಎಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಕರ್ನಾಟಕ ಗದ್ದುಗೆ ಗೆದ್ದ ಕಾಂಗ್ರೆಸ್‌ಗೆ ಅಗ್ನಿ ಪರೀಕ್ಷೆ: ಮೋದಿ ಕಟ್ಟಿ ಹಾಕಲು ಪಂಚಾಶ್ವಮೇಧ ಪ್ರಯೋಗ!

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more